ಬ್ರೇಕಿಂಗ್ ನ್ಯೂಸ್
04-05-23 03:48 pm HK News Desk ದೇಶ - ವಿದೇಶ
ಮಂಜೇಶ್ವರ, ಮೇ 4 : ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಂಜೇಶ್ವರದ ವಿವಾಹಿತ ಮಹಿಳೆಯೊಬ್ಬರು ಯುವಕನೊಂದಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ತೆಯಾಗಿದ್ದಾರೆ.
ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ನೇತೃತ್ವದ ತನಿಖಾ ತಂಡ ಜೋಡಿಯನ್ನು ಲಕ್ನೋದಲ್ಲಿ ವಶಕ್ಕೆ ಪಡೆದಿದ್ದು ಉತ್ತರ ಪ್ರದೇಶದಿಂದ ಕಾಸರಗೋಡಿಗೆ ಕರೆ ತಂದಿದ್ದಾರೆ. ಮೂಲತಃ ಪಾವೂರು ನಿವಾಸಿಯಾಗಿದ್ದು ಮಂಜೇಶ್ವರದ ಫ್ಲಾಟ್ನಲ್ಲಿ ವಾಸಿಸುತ್ತಿದ್ದ ಝಾಹಿದಾ (33) ಇದೀಗ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ.
ಝಾಹಿದಾ ಒಂಬತ್ತು ತಿಂಗಳ ಹಿಂದೆ ತನ್ನ 12 ವರ್ಷದ ಮಗನನ್ನು ಶಾಲೆಗೆ ಬಿಟ್ಟು ಬಂದು ಮಂಗಳೂರಿನ ಆಯುರ್ವೇದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೊರಗಡೆ ಹೋಗಿದ್ದು ಮತ್ತೆ ತಿರುಗಿ ಬಂದಿರಲಿಲ್ಲ. ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು ಝಾಹಿದಾ ಲಕ್ನೋದಲ್ಲಿರುವುದನ್ನು ಪತ್ತೆ ಮಾಡಿದ್ದರು.
ಈ ನಡುವೆ, ಝಾಹಿದಾ ಮುಂಬೈನಲ್ಲಿರುವ ಮಾಹಿತಿ ಮೇರೆಗೆ ಮಂಜೇಶ್ವರ ಪೊಲೀಸರು ಅಲ್ಲಿಯೂ ಹುಡುಕಾ ನಡೆಸಿದ್ದರು. ಪೊಲೀಸರು ಬೆನ್ನು ಬಿದ್ದ ವಿಷಯ ತಿಳಿದು ಜೋಡಿ ಮುಂಬೈನಿಂದ ಲಕ್ನೋಗೆ ಪರಾರಿಯಾಗಿತ್ತು ಎನ್ನಲಾಗಿದೆ. ಇದೇ ವೇಳೆ, ಪೊಲೀಸ್ ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆಂದು ಕುಟುಂಬಸ್ಥರು ಮುಖ್ಯಮಂತ್ರಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಗೃಹ ಇಲಾಖೆ ಸೂಚನೆ ಬಳಿಕ ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಹುಡುಕಾಟ ನಡೆಸಲಾಗಿತ್ತು.
Woman who went missing from manjeshwar in Kasaragod found with lover in Lucknow after 9 months. Shahida (38), a native of Talassery and wife of Harris, who is employed in the Gulf, was missing since 9 months. She was found missing after she went to drop her son to the school.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm