ಬ್ರೇಕಿಂಗ್ ನ್ಯೂಸ್
04-05-23 03:48 pm HK News Desk ದೇಶ - ವಿದೇಶ
ಮಂಜೇಶ್ವರ, ಮೇ 4 : ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಂಜೇಶ್ವರದ ವಿವಾಹಿತ ಮಹಿಳೆಯೊಬ್ಬರು ಯುವಕನೊಂದಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ತೆಯಾಗಿದ್ದಾರೆ.
ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ನೇತೃತ್ವದ ತನಿಖಾ ತಂಡ ಜೋಡಿಯನ್ನು ಲಕ್ನೋದಲ್ಲಿ ವಶಕ್ಕೆ ಪಡೆದಿದ್ದು ಉತ್ತರ ಪ್ರದೇಶದಿಂದ ಕಾಸರಗೋಡಿಗೆ ಕರೆ ತಂದಿದ್ದಾರೆ. ಮೂಲತಃ ಪಾವೂರು ನಿವಾಸಿಯಾಗಿದ್ದು ಮಂಜೇಶ್ವರದ ಫ್ಲಾಟ್ನಲ್ಲಿ ವಾಸಿಸುತ್ತಿದ್ದ ಝಾಹಿದಾ (33) ಇದೀಗ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ.
ಝಾಹಿದಾ ಒಂಬತ್ತು ತಿಂಗಳ ಹಿಂದೆ ತನ್ನ 12 ವರ್ಷದ ಮಗನನ್ನು ಶಾಲೆಗೆ ಬಿಟ್ಟು ಬಂದು ಮಂಗಳೂರಿನ ಆಯುರ್ವೇದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೊರಗಡೆ ಹೋಗಿದ್ದು ಮತ್ತೆ ತಿರುಗಿ ಬಂದಿರಲಿಲ್ಲ. ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು ಝಾಹಿದಾ ಲಕ್ನೋದಲ್ಲಿರುವುದನ್ನು ಪತ್ತೆ ಮಾಡಿದ್ದರು.
ಈ ನಡುವೆ, ಝಾಹಿದಾ ಮುಂಬೈನಲ್ಲಿರುವ ಮಾಹಿತಿ ಮೇರೆಗೆ ಮಂಜೇಶ್ವರ ಪೊಲೀಸರು ಅಲ್ಲಿಯೂ ಹುಡುಕಾ ನಡೆಸಿದ್ದರು. ಪೊಲೀಸರು ಬೆನ್ನು ಬಿದ್ದ ವಿಷಯ ತಿಳಿದು ಜೋಡಿ ಮುಂಬೈನಿಂದ ಲಕ್ನೋಗೆ ಪರಾರಿಯಾಗಿತ್ತು ಎನ್ನಲಾಗಿದೆ. ಇದೇ ವೇಳೆ, ಪೊಲೀಸ್ ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆಂದು ಕುಟುಂಬಸ್ಥರು ಮುಖ್ಯಮಂತ್ರಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಗೃಹ ಇಲಾಖೆ ಸೂಚನೆ ಬಳಿಕ ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಹುಡುಕಾಟ ನಡೆಸಲಾಗಿತ್ತು.
Woman who went missing from manjeshwar in Kasaragod found with lover in Lucknow after 9 months. Shahida (38), a native of Talassery and wife of Harris, who is employed in the Gulf, was missing since 9 months. She was found missing after she went to drop her son to the school.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm