ಬ್ರೇಕಿಂಗ್ ನ್ಯೂಸ್
08-05-23 12:52 pm HK News Desk ದೇಶ - ವಿದೇಶ
ಕಾಸರಗೋಡು, ಮೇ 8 : ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡುವಾಗ ಬಾವಿಗೆ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಕಾಸರಗೋಡಿನ ಎನ್ನಪ್ಪರದಲ್ಲಿ ನಡೆದಿದೆ.
ಕುಜಿಕ್ಕೋಲ್ ಮೂಲದ ವಿಷ್ಣು (24) ಮೃತ ಯುವಕ.
ಎನ್ನಪ್ಪರದಲ್ಲಿ ಯುವಕರು ಜೂಜಾಟವನ್ನು ಆಡುತ್ತಿದ್ದರು. ಈ ವೇಳೆ ವಿಷ್ಣು ಅವರು ಕೂಡ ಜೊತೆಗಿದ್ದರು. ಈ ವೇಳೆ ದಿಡೀರ್ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರ ಏಕಾಏಕಿ ದಾಳಿಗೆ ಎಲ್ಲರೂ ಅಡ್ಡಾದಿಡ್ಡಿ ಓಡಿದ್ದಾರೆ. ಈ ವೇಳೆ ಓಡಿದ ವಿಷ್ಣು ಕತ್ತಲಿನಲ್ಲಿ ಬಾವಿಯೊಂದಕ್ಕೆ ಬಿದ್ದು ಮೃತಪಟ್ಟಿದ್ದಾರೆ.
A youth, who attempted to flee in fear of police, died after falling into a well at Ennappara in Kasaragod. The deceased has been identified as Kuzhikkol native Vishnu (24). The incident happened when police arrived at Ennappara where a few locals were gambling.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm