ಬ್ರೇಕಿಂಗ್ ನ್ಯೂಸ್
08-05-23 02:15 pm HK News Desk ದೇಶ - ವಿದೇಶ
ಜೈಪುರ, ಮೇ 8: ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಹೊಗಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿರುವುದು ವರದಿಯಾಗಿದೆ.
ದೇಶದಲ್ಲಿ ಭಾರೀ ಸುದ್ದಿಯಾಗುತ್ತಿರುವ ʼದಿ ಕೇರಳ ಸ್ಟೋರಿʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ.
ಮೂರೇ ದಿನದಲ್ಲಿ ಸಿನಿಮಾ ಕೋಟಿಗಟ್ಟಲೇ ಕಮಾಯಿ ಮಾಡಿದೆ. ಪಾಸಿಟಿವ್ – ನೆಗೆಟಿವ್ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಹೊಗಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿದೆ.

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿರುವ ಯುವಕನೊಬ್ಬ ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಅದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪಾಸಿಟಿವ್ ಆಗಿ ಬರೆದುಕೊಂಡಿದ್ದ. ಆ ಬಳಿಕ ವಾಟ್ಸಾಪ್ ನಲ್ಲಿ ಸಿನಿಮಾವನ್ನು ಯುವತಿಯರು ನೋಡಲೇಬೇಕೆಂದು ಸ್ಟೇಟಸ್ ಹಾಕಿದ್ದ ಎನ್ನಲಾಗಿದೆ.
ಶನಿವಾರ ರಾತ್ರಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ಮೂವರು ತನ್ನನ್ನು ತಡೆದು, ಆ ಸಿನಿಮಾದ ಬಗ್ಗೆ ಹೊಗಳಿ ನಮ್ಮ ಸಮುದಾಯವನ್ನು ಅವಮಾನ ಮಾಡಿದ್ದೀಯ ಎಂದು ನನ್ನ ಮೇಲೆ ಹಲ್ಲೆಗೈದಿದ್ದಾರೆ ಎಂದು ಮಂದಿರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
A man in Jodhpur was allegedly beaten up and threatened for posting positive reviews about the controversial film “The Kerala Story” on his social media account and urging people, especially young women, to watch it, police said on Sunday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm