ಬ್ರೇಕಿಂಗ್ ನ್ಯೂಸ್
08-05-23 02:15 pm HK News Desk ದೇಶ - ವಿದೇಶ
ಜೈಪುರ, ಮೇ 8: ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಹೊಗಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿರುವುದು ವರದಿಯಾಗಿದೆ.
ದೇಶದಲ್ಲಿ ಭಾರೀ ಸುದ್ದಿಯಾಗುತ್ತಿರುವ ʼದಿ ಕೇರಳ ಸ್ಟೋರಿʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ.
ಮೂರೇ ದಿನದಲ್ಲಿ ಸಿನಿಮಾ ಕೋಟಿಗಟ್ಟಲೇ ಕಮಾಯಿ ಮಾಡಿದೆ. ಪಾಸಿಟಿವ್ – ನೆಗೆಟಿವ್ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಹೊಗಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿದೆ.

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿರುವ ಯುವಕನೊಬ್ಬ ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಅದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪಾಸಿಟಿವ್ ಆಗಿ ಬರೆದುಕೊಂಡಿದ್ದ. ಆ ಬಳಿಕ ವಾಟ್ಸಾಪ್ ನಲ್ಲಿ ಸಿನಿಮಾವನ್ನು ಯುವತಿಯರು ನೋಡಲೇಬೇಕೆಂದು ಸ್ಟೇಟಸ್ ಹಾಕಿದ್ದ ಎನ್ನಲಾಗಿದೆ.
ಶನಿವಾರ ರಾತ್ರಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ಮೂವರು ತನ್ನನ್ನು ತಡೆದು, ಆ ಸಿನಿಮಾದ ಬಗ್ಗೆ ಹೊಗಳಿ ನಮ್ಮ ಸಮುದಾಯವನ್ನು ಅವಮಾನ ಮಾಡಿದ್ದೀಯ ಎಂದು ನನ್ನ ಮೇಲೆ ಹಲ್ಲೆಗೈದಿದ್ದಾರೆ ಎಂದು ಮಂದಿರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
A man in Jodhpur was allegedly beaten up and threatened for posting positive reviews about the controversial film “The Kerala Story” on his social media account and urging people, especially young women, to watch it, police said on Sunday.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm