ಬ್ರೇಕಿಂಗ್ ನ್ಯೂಸ್
08-05-23 02:15 pm HK News Desk ದೇಶ - ವಿದೇಶ
ಜೈಪುರ, ಮೇ 8: ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಹೊಗಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿರುವುದು ವರದಿಯಾಗಿದೆ.
ದೇಶದಲ್ಲಿ ಭಾರೀ ಸುದ್ದಿಯಾಗುತ್ತಿರುವ ʼದಿ ಕೇರಳ ಸ್ಟೋರಿʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ.
ಮೂರೇ ದಿನದಲ್ಲಿ ಸಿನಿಮಾ ಕೋಟಿಗಟ್ಟಲೇ ಕಮಾಯಿ ಮಾಡಿದೆ. ಪಾಸಿಟಿವ್ – ನೆಗೆಟಿವ್ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಹೊಗಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿದೆ.

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿರುವ ಯುವಕನೊಬ್ಬ ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಅದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪಾಸಿಟಿವ್ ಆಗಿ ಬರೆದುಕೊಂಡಿದ್ದ. ಆ ಬಳಿಕ ವಾಟ್ಸಾಪ್ ನಲ್ಲಿ ಸಿನಿಮಾವನ್ನು ಯುವತಿಯರು ನೋಡಲೇಬೇಕೆಂದು ಸ್ಟೇಟಸ್ ಹಾಕಿದ್ದ ಎನ್ನಲಾಗಿದೆ.
ಶನಿವಾರ ರಾತ್ರಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ಮೂವರು ತನ್ನನ್ನು ತಡೆದು, ಆ ಸಿನಿಮಾದ ಬಗ್ಗೆ ಹೊಗಳಿ ನಮ್ಮ ಸಮುದಾಯವನ್ನು ಅವಮಾನ ಮಾಡಿದ್ದೀಯ ಎಂದು ನನ್ನ ಮೇಲೆ ಹಲ್ಲೆಗೈದಿದ್ದಾರೆ ಎಂದು ಮಂದಿರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
A man in Jodhpur was allegedly beaten up and threatened for posting positive reviews about the controversial film “The Kerala Story” on his social media account and urging people, especially young women, to watch it, police said on Sunday.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm