ಬ್ರೇಕಿಂಗ್ ನ್ಯೂಸ್
09-05-23 02:28 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಮೇ 9: ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ಮಂಗಳವಾರ ನಡೆದಿದೆ.
ಇಂದೋರ್ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ವರದಿಗಳು ತಿಳಿದಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ ತಲಾ ರೂ.4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ರೂ.25 ಸಾವಿರ ಪರಿಹಾರವನ್ನು ಘೋಷಣೆ ಮಾಡಿದೆ.
At least 22 people were killed after a passenger bus fell off the bridge in Madhya Pradesh's Khargone on Tuesday morning. Rescue operations are underway. According to the initial reports, there were about 50 passengers onboard. The incident happened at 8.30 am on Tuesday. The injured were taken to a nearby hospital.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm