ಬ್ರೇಕಿಂಗ್ ನ್ಯೂಸ್
28-10-20 04:12 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 28: ನವೆಂಬರ್ ತಿಂಗಳಲ್ಲಿ ಕಾಲೇಜು ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಆದರೆ, ಶಾಲೆಗಳನ್ನೂ ಆರಂಭಿಸಲಾಗುತ್ತಾ ಅನ್ನುವ ಅನುಮಾನ ಮೂಡಿತ್ತು. ಇದೀಗ ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ವರೆಗೂ ವಿಸ್ತರಿಸಿದ್ದು, ಯಾವುದೇ ಕಾರಣಕ್ಕೂ ಶಾಲೆ ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಸೆಪ್ಟಂಬರ್ 30ರಂದು ಹೊರಡಿಸಿದ್ದ ಅನ್ ಲಾಕ್ ಮಾರ್ಗಸೂಚಿಯನ್ನು ಅಕ್ಟೋಬರ್ 30ರ ವರೆಗೆ ಅನ್ವಯ ಎಂದು ಹೇಳಲಾಗಿತ್ತು. ಈಗ ಅದೇ ಮಾರ್ಗಸೂಚಿಯನ್ನು ನವೆಂಬರ್ ತಿಂಗಳ ಕೊನೆ ವರೆಗೂ ವಿಸ್ತರಿಸಲಾಗಿದೆ. ಇದೇ ವೇಳೆ, ದೇಶಾದ್ಯಂತ ಶಾಲೆ ಆರಂಭಿಸುವಂತಿಲ್ಲ ಎಂಬ ನಿರ್ದೇಶನವನ್ನೂ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ರವಾನಿಸಿದೆ.

ಶಾಲೆಗಳಿಗೆ ಸಿಬಂದಿ ವರ್ಗ ಮಾತ್ರ ತೆರಳಬಹುದು. ಜೊತೆಗೆ, ಅಗತ್ಯ ಇದ್ದರೆ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದು ಎಂದು ಹೇಳಿದೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳು ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದವು. ಕೊರೊನಾ ನಿರ್ಬಂಧ ಕಾರಣ ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೂ ಆರಂಭಗೊಂಡಿಲ್ಲ.
No mass reopening of educational institutions till 30 November, but states and union territories will continue to enjoy the flexibility to open schools, colleges in a graded manner and on a case-to-case basis in consultations with educational institute’s management.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm