ಬ್ರೇಕಿಂಗ್ ನ್ಯೂಸ್
28-10-20 04:12 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 28: ನವೆಂಬರ್ ತಿಂಗಳಲ್ಲಿ ಕಾಲೇಜು ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಆದರೆ, ಶಾಲೆಗಳನ್ನೂ ಆರಂಭಿಸಲಾಗುತ್ತಾ ಅನ್ನುವ ಅನುಮಾನ ಮೂಡಿತ್ತು. ಇದೀಗ ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ವರೆಗೂ ವಿಸ್ತರಿಸಿದ್ದು, ಯಾವುದೇ ಕಾರಣಕ್ಕೂ ಶಾಲೆ ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಸೆಪ್ಟಂಬರ್ 30ರಂದು ಹೊರಡಿಸಿದ್ದ ಅನ್ ಲಾಕ್ ಮಾರ್ಗಸೂಚಿಯನ್ನು ಅಕ್ಟೋಬರ್ 30ರ ವರೆಗೆ ಅನ್ವಯ ಎಂದು ಹೇಳಲಾಗಿತ್ತು. ಈಗ ಅದೇ ಮಾರ್ಗಸೂಚಿಯನ್ನು ನವೆಂಬರ್ ತಿಂಗಳ ಕೊನೆ ವರೆಗೂ ವಿಸ್ತರಿಸಲಾಗಿದೆ. ಇದೇ ವೇಳೆ, ದೇಶಾದ್ಯಂತ ಶಾಲೆ ಆರಂಭಿಸುವಂತಿಲ್ಲ ಎಂಬ ನಿರ್ದೇಶನವನ್ನೂ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ರವಾನಿಸಿದೆ.
ಶಾಲೆಗಳಿಗೆ ಸಿಬಂದಿ ವರ್ಗ ಮಾತ್ರ ತೆರಳಬಹುದು. ಜೊತೆಗೆ, ಅಗತ್ಯ ಇದ್ದರೆ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದು ಎಂದು ಹೇಳಿದೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳು ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದವು. ಕೊರೊನಾ ನಿರ್ಬಂಧ ಕಾರಣ ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೂ ಆರಂಭಗೊಂಡಿಲ್ಲ.
No mass reopening of educational institutions till 30 November, but states and union territories will continue to enjoy the flexibility to open schools, colleges in a graded manner and on a case-to-case basis in consultations with educational institute’s management.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm