ಬ್ರೇಕಿಂಗ್ ನ್ಯೂಸ್
28-10-20 04:12 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 28: ನವೆಂಬರ್ ತಿಂಗಳಲ್ಲಿ ಕಾಲೇಜು ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಆದರೆ, ಶಾಲೆಗಳನ್ನೂ ಆರಂಭಿಸಲಾಗುತ್ತಾ ಅನ್ನುವ ಅನುಮಾನ ಮೂಡಿತ್ತು. ಇದೀಗ ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ವರೆಗೂ ವಿಸ್ತರಿಸಿದ್ದು, ಯಾವುದೇ ಕಾರಣಕ್ಕೂ ಶಾಲೆ ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಸೆಪ್ಟಂಬರ್ 30ರಂದು ಹೊರಡಿಸಿದ್ದ ಅನ್ ಲಾಕ್ ಮಾರ್ಗಸೂಚಿಯನ್ನು ಅಕ್ಟೋಬರ್ 30ರ ವರೆಗೆ ಅನ್ವಯ ಎಂದು ಹೇಳಲಾಗಿತ್ತು. ಈಗ ಅದೇ ಮಾರ್ಗಸೂಚಿಯನ್ನು ನವೆಂಬರ್ ತಿಂಗಳ ಕೊನೆ ವರೆಗೂ ವಿಸ್ತರಿಸಲಾಗಿದೆ. ಇದೇ ವೇಳೆ, ದೇಶಾದ್ಯಂತ ಶಾಲೆ ಆರಂಭಿಸುವಂತಿಲ್ಲ ಎಂಬ ನಿರ್ದೇಶನವನ್ನೂ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ರವಾನಿಸಿದೆ.

ಶಾಲೆಗಳಿಗೆ ಸಿಬಂದಿ ವರ್ಗ ಮಾತ್ರ ತೆರಳಬಹುದು. ಜೊತೆಗೆ, ಅಗತ್ಯ ಇದ್ದರೆ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದು ಎಂದು ಹೇಳಿದೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳು ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದವು. ಕೊರೊನಾ ನಿರ್ಬಂಧ ಕಾರಣ ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೂ ಆರಂಭಗೊಂಡಿಲ್ಲ.
No mass reopening of educational institutions till 30 November, but states and union territories will continue to enjoy the flexibility to open schools, colleges in a graded manner and on a case-to-case basis in consultations with educational institute’s management.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm