ಬ್ರೇಕಿಂಗ್ ನ್ಯೂಸ್
28-10-20 04:19 pm Headline Karnataka News Network ದೇಶ - ವಿದೇಶ
ಭುವನೇಶ್ವರ್, ಅಕ್ಟೋಬರ್ 28: ಇಲ್ಲಿ ಅಂತಾರ್ಜಾತಿ ವಿವಾಹವಾದ್ರೆ ಸರಕಾರವೇ 2.5 ಲಕ್ಷ ರೂಪಾಯಿ ಇನಾಮು ಕೊಡುತ್ತೆ. ಹೌದು... ಒಡಿಶಾ ಸರಕಾರ ಅಂತರ್ಜಾತಿ ವಿವಾಹಕ್ಕೆ ಒಂದು ಲಕ್ಷ ರೂಪಾಯಿ ಇದ್ದ ಪ್ರೋತ್ಸಾಹ ಧನವನ್ನು ಎರಡೂವರೆ ಲಕ್ಷಕ್ಕೆ ಏರಿಸಿದೆ.
ಒಡಿಶಾ ಸರಕಾರದ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ ಸುಮಂಗಲ ಎನ್ನುವ ವೆಬ್ ಸೈಟ್ ಓಪನ್ ಮಾಡಲಾಗಿದ್ದು, ದಂಪತಿ ಅರ್ಜಿ ಸಲ್ಲಿಸಿದ 60 ದಿನಗಳಲ್ಲಿ ಖಾತೆಗೆ ಹಣ ಲಭಿಸಲಿದೆ ಎಂದು ವೆಬ್ ಹೇಳಿದೆ. ಸಾಮಾಜಿಕ ಸೌಹಾರ್ದ ಕಾಪಾಡುವುದು, ಜಾತಿ ತಾರತಮ್ಯ ವ್ಯವಸ್ಥೆಯನ್ನು ನೀಗಿಸುವ ಉಪಕ್ರಮವಾಗಿ ಒಡಿಶಾ ಸರಕಾರ ಕಳೆದ 2017ರಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿತ್ತು. ಅದಕ್ಕೂ ಮೊದಲು 50 ಸಾವಿರ ಇದ್ದ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಿತ್ತು.
ದಂಪತಿ ಈ ಸೌಲಭ್ಯ ಪಡೆಯಲು ಪತಿ ಅಥವಾ ಪತ್ನಿ ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಮೇಲ್ವರ್ಗದ ಯುವಕ, ಪರಿಶಿಷ್ಟ ಜಾತಿಯ ಯುವತಿಯನ್ನು ವರಿಸಿದರೆ ಈ ಸೌಲಭ್ಯ ಪಡೆಯಬಹುದು. ಅಲ್ಲದೆ, ಈ ವಿವಾಹವು ಕಡ್ಡಾಯವಾಗಿ 1955ರ ಹಿಂದು ವಿವಾಹ ಕಾಯ್ದೆಯಡಿ ಒಳಗೊಂಡಿರಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಅಂದಹಾಗೆ, ಕಳೆದ ವರ್ಷ ಒಡಿಶಾದಲ್ಲಿ 658 ಅಂತರ್ಜಾತಿ ವಿವಾಹಗಳಾಗಿದ್ದು, ಸರಕಾರದ ಸಹಾಯಧನ ಪಡೆದಿದ್ದಾರೆ.
With an aim to encourage inter-caste marriages, the Narendra Modi government is offering Rs 2.5 lakh for every inter-caste marriage with a Dalit.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm