ಬ್ರೇಕಿಂಗ್ ನ್ಯೂಸ್
28-10-20 04:19 pm Headline Karnataka News Network ದೇಶ - ವಿದೇಶ
ಭುವನೇಶ್ವರ್, ಅಕ್ಟೋಬರ್ 28: ಇಲ್ಲಿ ಅಂತಾರ್ಜಾತಿ ವಿವಾಹವಾದ್ರೆ ಸರಕಾರವೇ 2.5 ಲಕ್ಷ ರೂಪಾಯಿ ಇನಾಮು ಕೊಡುತ್ತೆ. ಹೌದು... ಒಡಿಶಾ ಸರಕಾರ ಅಂತರ್ಜಾತಿ ವಿವಾಹಕ್ಕೆ ಒಂದು ಲಕ್ಷ ರೂಪಾಯಿ ಇದ್ದ ಪ್ರೋತ್ಸಾಹ ಧನವನ್ನು ಎರಡೂವರೆ ಲಕ್ಷಕ್ಕೆ ಏರಿಸಿದೆ.
ಒಡಿಶಾ ಸರಕಾರದ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ ಸುಮಂಗಲ ಎನ್ನುವ ವೆಬ್ ಸೈಟ್ ಓಪನ್ ಮಾಡಲಾಗಿದ್ದು, ದಂಪತಿ ಅರ್ಜಿ ಸಲ್ಲಿಸಿದ 60 ದಿನಗಳಲ್ಲಿ ಖಾತೆಗೆ ಹಣ ಲಭಿಸಲಿದೆ ಎಂದು ವೆಬ್ ಹೇಳಿದೆ. ಸಾಮಾಜಿಕ ಸೌಹಾರ್ದ ಕಾಪಾಡುವುದು, ಜಾತಿ ತಾರತಮ್ಯ ವ್ಯವಸ್ಥೆಯನ್ನು ನೀಗಿಸುವ ಉಪಕ್ರಮವಾಗಿ ಒಡಿಶಾ ಸರಕಾರ ಕಳೆದ 2017ರಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿತ್ತು. ಅದಕ್ಕೂ ಮೊದಲು 50 ಸಾವಿರ ಇದ್ದ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಿತ್ತು.
ದಂಪತಿ ಈ ಸೌಲಭ್ಯ ಪಡೆಯಲು ಪತಿ ಅಥವಾ ಪತ್ನಿ ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಮೇಲ್ವರ್ಗದ ಯುವಕ, ಪರಿಶಿಷ್ಟ ಜಾತಿಯ ಯುವತಿಯನ್ನು ವರಿಸಿದರೆ ಈ ಸೌಲಭ್ಯ ಪಡೆಯಬಹುದು. ಅಲ್ಲದೆ, ಈ ವಿವಾಹವು ಕಡ್ಡಾಯವಾಗಿ 1955ರ ಹಿಂದು ವಿವಾಹ ಕಾಯ್ದೆಯಡಿ ಒಳಗೊಂಡಿರಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಅಂದಹಾಗೆ, ಕಳೆದ ವರ್ಷ ಒಡಿಶಾದಲ್ಲಿ 658 ಅಂತರ್ಜಾತಿ ವಿವಾಹಗಳಾಗಿದ್ದು, ಸರಕಾರದ ಸಹಾಯಧನ ಪಡೆದಿದ್ದಾರೆ.
With an aim to encourage inter-caste marriages, the Narendra Modi government is offering Rs 2.5 lakh for every inter-caste marriage with a Dalit.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm