ಬ್ರೇಕಿಂಗ್ ನ್ಯೂಸ್
12-05-23 09:33 pm HK News Desk ದೇಶ - ವಿದೇಶ
ಇಸ್ಲಾಮಾಬಾದ್, ಮೇ 12: ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಶುಕ್ರವಾರ ಎರಡು ವಾರಗಳ ಜಾಮೀನು ನೀಡಿದೆ.
ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಇಮ್ರಾನ್ ಖಾನ್ ಬಂಧನದ ಹಿನ್ನೆಲೆಯಲ್ಲಿ ರಾಜಧಾನಿ ಇಸ್ಲಾಮಾಬಾದ್ನಲ್ಲಿ, ಲಾಹೋರ್ ಹಾಗೂ ಪೇಶಾವರಗಳಲ್ಲಿ ಇಮ್ರಾನ್ ಖಾನ್ ಬೆಂಬಲಿಗರು ಪ್ರತಿಭಟನೆಗಳನ್ನು ನಡೆಸಿದ್ದರು ಇದು ಹಿಂಸಾ ರೂಪಕ್ಕೆ ತಿರುಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು.
ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಇಮ್ರಾನ್ ಖಾನ್ ಬಂಧನದ ಹಿನ್ನೆಲೆಯಲ್ಲಿ ರಾಜಧಾನಿ ಇಸ್ಲಾಮಾಬಾದ್ನಲ್ಲಿ, ಲಾಹೋರ್ ಹಾಗೂ ಪೇಶಾವರಗಳಲ್ಲಿ ಇಮ್ರಾನ್ ಖಾನ್ ಬೆಂಬಲಿಗರು ಪ್ರತಿಭಟನೆಗಳನ್ನು ನಡೆಸಿದ್ದರು ಇದು ಹಿಂಸಾ ರೂಪಕ್ಕೆ ತಿರುಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು.
ಅಲ್ಲದೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಲ್ ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಬಂಧಿಸಿದ್ದೇ ಅಕ್ರಮ. ಹೀಗಾಗಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪಾಕಿಸ್ಥಾನ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿತ್ತು. ಇದರ ಜತೆಗೆ ತತ್ಕ್ಷಣವೇ ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ಅವರ ವಿರುದ್ಧ ನಡೆಯುತ್ತಿರುವ ಪ್ರಕರಣಗಳ ವಿಚಾರಣೆ ಎದುರಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಉಮರ್ ಅತ ಬಂದಿಯಾಲ್ ನೇತೃತ್ವದ ನ್ಯಾಯಪೀಠ ಆದೇಶವನ್ನೂ ನೀಡಿತ್ತು. ಅದರಂತೆ ಶುಕ್ರವಾರ ಇಸ್ಲಾಮಾಬಾದ್ ಹೈಕೋರ್ಟ್ ಗೆ ಬಾರಿ ಭದ್ರತೆಯಿಂದ ಆಗಮಿಸಿದ ಇಮ್ರಾನ್ ಖಾನ್ ಗೆ ಕೋರ್ಟ್ ನ ತ್ರಿ ಸದಸ್ಯ ಪೀಠ ಎರಡು ವಾರಗಳ ಜಾಮೀನು ನೀಡಿ ಆದೇಶ ಹೊರಡಿಸಿದೆ.
Pakistan’s former prime minister Imran Khan was granted a two-week bail by the Islamabad high court in the Al-Qadir Trust case on Friday, a day after the Supreme Court termed his arrest “invalid and unlawful”.Khan, 70, the chief of Pakistan Tehreek-e-Insaf, appeared before the same court from which he was dragged and arrested on Tuesday.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm