ಬ್ರೇಕಿಂಗ್ ನ್ಯೂಸ್
12-05-23 09:33 pm HK News Desk ದೇಶ - ವಿದೇಶ
ಇಸ್ಲಾಮಾಬಾದ್, ಮೇ 12: ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಶುಕ್ರವಾರ ಎರಡು ವಾರಗಳ ಜಾಮೀನು ನೀಡಿದೆ.
ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಇಮ್ರಾನ್ ಖಾನ್ ಬಂಧನದ ಹಿನ್ನೆಲೆಯಲ್ಲಿ ರಾಜಧಾನಿ ಇಸ್ಲಾಮಾಬಾದ್ನಲ್ಲಿ, ಲಾಹೋರ್ ಹಾಗೂ ಪೇಶಾವರಗಳಲ್ಲಿ ಇಮ್ರಾನ್ ಖಾನ್ ಬೆಂಬಲಿಗರು ಪ್ರತಿಭಟನೆಗಳನ್ನು ನಡೆಸಿದ್ದರು ಇದು ಹಿಂಸಾ ರೂಪಕ್ಕೆ ತಿರುಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು.
ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಇಮ್ರಾನ್ ಖಾನ್ ಬಂಧನದ ಹಿನ್ನೆಲೆಯಲ್ಲಿ ರಾಜಧಾನಿ ಇಸ್ಲಾಮಾಬಾದ್ನಲ್ಲಿ, ಲಾಹೋರ್ ಹಾಗೂ ಪೇಶಾವರಗಳಲ್ಲಿ ಇಮ್ರಾನ್ ಖಾನ್ ಬೆಂಬಲಿಗರು ಪ್ರತಿಭಟನೆಗಳನ್ನು ನಡೆಸಿದ್ದರು ಇದು ಹಿಂಸಾ ರೂಪಕ್ಕೆ ತಿರುಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು.
ಅಲ್ಲದೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಲ್ ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಬಂಧಿಸಿದ್ದೇ ಅಕ್ರಮ. ಹೀಗಾಗಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪಾಕಿಸ್ಥಾನ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿತ್ತು. ಇದರ ಜತೆಗೆ ತತ್ಕ್ಷಣವೇ ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ಅವರ ವಿರುದ್ಧ ನಡೆಯುತ್ತಿರುವ ಪ್ರಕರಣಗಳ ವಿಚಾರಣೆ ಎದುರಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಉಮರ್ ಅತ ಬಂದಿಯಾಲ್ ನೇತೃತ್ವದ ನ್ಯಾಯಪೀಠ ಆದೇಶವನ್ನೂ ನೀಡಿತ್ತು. ಅದರಂತೆ ಶುಕ್ರವಾರ ಇಸ್ಲಾಮಾಬಾದ್ ಹೈಕೋರ್ಟ್ ಗೆ ಬಾರಿ ಭದ್ರತೆಯಿಂದ ಆಗಮಿಸಿದ ಇಮ್ರಾನ್ ಖಾನ್ ಗೆ ಕೋರ್ಟ್ ನ ತ್ರಿ ಸದಸ್ಯ ಪೀಠ ಎರಡು ವಾರಗಳ ಜಾಮೀನು ನೀಡಿ ಆದೇಶ ಹೊರಡಿಸಿದೆ.
Pakistan’s former prime minister Imran Khan was granted a two-week bail by the Islamabad high court in the Al-Qadir Trust case on Friday, a day after the Supreme Court termed his arrest “invalid and unlawful”.Khan, 70, the chief of Pakistan Tehreek-e-Insaf, appeared before the same court from which he was dragged and arrested on Tuesday.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm