ಬ್ರೇಕಿಂಗ್ ನ್ಯೂಸ್
28-10-20 08:03 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ .28 : ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಸೇವೆಗಳ ಮೇಲಿನ ನಿರ್ಬಂಧವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ಹೇಳಿದೆ.
''ಆದರೆ ಕೆಲವೊಂದು ಆಯ್ದ ಮಾರ್ಗಗಳಲ್ಲಿ ಆಯಾಯ ಪ್ರಕರಣವನ್ನು ಆಧರಿಸಿ ಸಂಬಂಧಿತ ಪ್ರಾಧಿಕಾರಗಳು ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿ ನೀಡಬಹುದಾಗಿದೆ'' ಎಂದು ಡಿಜಿಸಿಎ ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಆದರೆ ಯಾವುದೇ ಅಂತಾರಾಷ್ಟ್ರೀಯ ಸರಕು ವಿಮಾನಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದೂ ಡಿಜಿಸಿಎ ತಿಳಿಸಿದೆ. ಭಾರತ ಈಗಾಗಲೇ ಅಮೆರಿಕಾ, ಇಂಗ್ಲೆಂಡ್, ಸಂಯುಕ್ತ ಅರಬ್ ಸಂಸ್ಥಾನ, ಭೂತಾನ್, ಫ್ರಾನ್ಸ್ ಹಾಗೂ ಕೆನ್ಯಾ ಸೇರಿದಂತೆ 18 ದೇಶಗಳ ಜತೆಗೆ ಏರ್ ಬಬ್ಬಲ್ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದರನ್ವಯ ಈ ದೇಶಗಳ ನಡುವೆ ವಿಶೇಷ ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿಸಬಹುದಾಗಿದೆ.
ಭಾರತದಲ್ಲಿ ದೇಶೀಯ ವಿಮಾನ ಸೇವೆಗಳನ್ನು ಮೇ 25ರಿಂದ ಹಂತಹಂತವಾಗಿ ಮರು ಆರಂಭಿಸಲಾಗಿದೆ.
The suspension of scheduled international passenger flights has been extended till November 30 amid the coronavirus pandemic, the Directorate General of Civil Aviation said today
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm