ಬ್ರೇಕಿಂಗ್ ನ್ಯೂಸ್
17-05-23 05:50 pm HK News Desk ದೇಶ - ವಿದೇಶ
ಸಿಡ್ನಿ, ಮೇ 17: ಹಾರಾಟದ ವೇಳೆ ಎದುರಾದ ಭಾರಿ ಪ್ರಮಾಣದ ಟರ್ಬುಲೆನ್ಸ್ ಪರಿಣಾಮ ಏರ್ ಇಂಡಿಯಾ ವಿಮಾನದಲ್ಲಿದ್ದ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ವಿಮಾನವು ಬುಧವಾರ ದೆಹಲಿಯಿಂದ ಸಿಡ್ನಿಗೆ ಸಂಚರಿಸುತ್ತಿತ್ತು. ಮಂಗಳವಾರ ಈ ಘಟನೆ ಸಂಭವಿಸಿದೆ.
ಹಾರಾಟದ ಸಮಯದಲ್ಲಿ ಭಾರಿ ಪ್ರಮಾಣದ ವ್ಯತಿರಿಕ್ತ ಹವಾಮಾನಕ್ಕೆ ವಿಮಾನ ಅಲುಗಾಡಿದೆ. ಹೀಗಾಗಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಿಡ್ನಿ ನಿಲ್ದಾಣಕ್ಕೆ ಆಗಮಿಸಿದ ನಂತರ ವೈದ್ಯಕೀಯ ನೆರವು ನೀಡಲಾಗಿದೆ. ಯಾವುದೇ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿಲ್ಲ ಎಂದು ತಿಳಿದುಬಂದಿದೆ. ಕ್ಯಾಬಿನ್ ಸಿಬ್ಬಂದಿ ವಿಮಾನದಲ್ಲಿದ್ದ ವೈದ್ಯರು ಮತ್ತು ನರ್ಸ್ ಸಹಾಯದಿಂದ ಪ್ರಥಮ ಚಿಕಿತ್ಸಾ ಕಿಟ್ ಬಳಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
Some passengers onboard an Air India flight were injured after the aircraft encountered severe turbulence, officials have said. The incident was reported yesterday when the Air India flight, which had taken off from Delhi for Sydney, faced turbulence mid-air. Officials said "no serious injuries" were reported in the incident, and that the passengers were given medical aid on the flight.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm