ಬ್ರೇಕಿಂಗ್ ನ್ಯೂಸ್
18-05-23 11:38 am HK News Desk ದೇಶ - ವಿದೇಶ
ನವದೆಹಲಿ, ಮೇ 18 : ಕಡೆಗೂ ನಾಲ್ಕು ದಿನಗಳ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆಬಿದ್ದಿದೆ. ಸಿದ್ದರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ ಮತ್ತು ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಮೇ 20ರ ಶನಿವಾರ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ.
ಬುಧವಾರ ರಾತ್ರಿ ನಡೆದ ಅಂತಿಮ ಹಂತದ ಕಸರತ್ತಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಇಂದಿರಾ ಭವನದಲ್ಲಿ ಸಭೆ ಕರೆದಿದ್ದು ಇದೇ ಸಭೆಯಲ್ಲೇ ನಾಯಕರ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ.

ಕಳೆದ ನಾಲ್ಕು ದಿನಗಳಿಂದ ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದರು. ಸಂಕಷ್ಟದ ಸಮಯದಲ್ಲಿ ಪಕ್ಷದ ಸಾರಥ್ಯ ವಹಿಸಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ತಮಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದರು. ಸಿದ್ದರಾಮಯ್ಯ ತಾವೇ ಮುಖ್ಯಮಂತ್ರಿ ಆಗೋದು ಎಂದು ತನ್ನ ಬೆಂಬಲಿಗರ ಮೂಲಕ ಪಟ್ಟು ಹಾಕಿದ್ದರು.
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ನಿರಂತರವಾಗಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದು ಅಧಿಕಾರ ಹಂಚಿಕೆಯ ಸೂತ್ರದೊಂದಿಗೆ ಡಿಕೆಶಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
Ending the days of long suspense over the next Karnataka Chief Minister, Congress President Mallikarjun Kharge on Thursday chose Siddaramaiah to lead the southern state, the news agency ANI reported.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm