ಬ್ರೇಕಿಂಗ್ ನ್ಯೂಸ್
18-05-23 11:38 am HK News Desk ದೇಶ - ವಿದೇಶ
ನವದೆಹಲಿ, ಮೇ 18 : ಕಡೆಗೂ ನಾಲ್ಕು ದಿನಗಳ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆಬಿದ್ದಿದೆ. ಸಿದ್ದರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ ಮತ್ತು ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಮೇ 20ರ ಶನಿವಾರ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ.
ಬುಧವಾರ ರಾತ್ರಿ ನಡೆದ ಅಂತಿಮ ಹಂತದ ಕಸರತ್ತಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಇಂದಿರಾ ಭವನದಲ್ಲಿ ಸಭೆ ಕರೆದಿದ್ದು ಇದೇ ಸಭೆಯಲ್ಲೇ ನಾಯಕರ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ.

ಕಳೆದ ನಾಲ್ಕು ದಿನಗಳಿಂದ ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದರು. ಸಂಕಷ್ಟದ ಸಮಯದಲ್ಲಿ ಪಕ್ಷದ ಸಾರಥ್ಯ ವಹಿಸಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ತಮಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದರು. ಸಿದ್ದರಾಮಯ್ಯ ತಾವೇ ಮುಖ್ಯಮಂತ್ರಿ ಆಗೋದು ಎಂದು ತನ್ನ ಬೆಂಬಲಿಗರ ಮೂಲಕ ಪಟ್ಟು ಹಾಕಿದ್ದರು.
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ನಿರಂತರವಾಗಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದು ಅಧಿಕಾರ ಹಂಚಿಕೆಯ ಸೂತ್ರದೊಂದಿಗೆ ಡಿಕೆಶಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
Ending the days of long suspense over the next Karnataka Chief Minister, Congress President Mallikarjun Kharge on Thursday chose Siddaramaiah to lead the southern state, the news agency ANI reported.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm