ಬ್ರೇಕಿಂಗ್ ನ್ಯೂಸ್
18-05-23 11:38 am HK News Desk ದೇಶ - ವಿದೇಶ
ನವದೆಹಲಿ, ಮೇ 18 : ಕಡೆಗೂ ನಾಲ್ಕು ದಿನಗಳ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆಬಿದ್ದಿದೆ. ಸಿದ್ದರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ ಮತ್ತು ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಮೇ 20ರ ಶನಿವಾರ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ.
ಬುಧವಾರ ರಾತ್ರಿ ನಡೆದ ಅಂತಿಮ ಹಂತದ ಕಸರತ್ತಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಇಂದಿರಾ ಭವನದಲ್ಲಿ ಸಭೆ ಕರೆದಿದ್ದು ಇದೇ ಸಭೆಯಲ್ಲೇ ನಾಯಕರ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ.
ಕಳೆದ ನಾಲ್ಕು ದಿನಗಳಿಂದ ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದರು. ಸಂಕಷ್ಟದ ಸಮಯದಲ್ಲಿ ಪಕ್ಷದ ಸಾರಥ್ಯ ವಹಿಸಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ತಮಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದರು. ಸಿದ್ದರಾಮಯ್ಯ ತಾವೇ ಮುಖ್ಯಮಂತ್ರಿ ಆಗೋದು ಎಂದು ತನ್ನ ಬೆಂಬಲಿಗರ ಮೂಲಕ ಪಟ್ಟು ಹಾಕಿದ್ದರು.
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ನಿರಂತರವಾಗಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದು ಅಧಿಕಾರ ಹಂಚಿಕೆಯ ಸೂತ್ರದೊಂದಿಗೆ ಡಿಕೆಶಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
Ending the days of long suspense over the next Karnataka Chief Minister, Congress President Mallikarjun Kharge on Thursday chose Siddaramaiah to lead the southern state, the news agency ANI reported.
02-02-25 02:31 pm
Bangalore Correspondent
Mla BR Patil resigns: ಸಿಎಂ ರಾಜಕೀಯ ಸಲಹೆಗಾರ ಹುದ...
02-02-25 01:43 pm
ಆಂಧ್ರ, ಬಿಹಾರಕ್ಕೆ ಒತ್ತು ಕೊಟ್ಟಿದ್ದಾರೆ, ಕರ್ನಾಟಕಕ...
01-02-25 05:12 pm
ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾ...
31-01-25 10:10 pm
Sriramulu, BJP, B. Y. Vijayendra: ವಿಜಯೇಂದ್ರ ಸ...
31-01-25 08:03 pm
01-02-25 09:51 pm
HK News Desk
ಎರ್ನಾಕುಲಂ ಜಿಲ್ಲೆಯಲ್ಲಿ ಒಂದೇ ದಿನ 27 ಬಾಂಗ್ಲಾ ದೇಶ...
01-02-25 09:35 pm
2025ರ ಕೇಂದ್ರ ಬಜೆಟ್ ಗುಂಡಿನ ಗಾಯಕ್ಕೆ ಹಾಕಿದ ಬ್ಯಾಂ...
01-02-25 05:51 pm
ಕೇಂದ್ರ ಬಜೆಟ್ ಮಂಡನೆ ; ಕೃಷಿಕರು, ಮಧ್ಯಮ ವರ್ಗಕ್ಕೆ...
01-02-25 02:10 pm
Sonia Gandhi, president Murmu: ರಾಷ್ಟ್ರಪತಿ ಬಗ್...
31-01-25 09:10 pm
02-02-25 09:49 pm
Mangalore Correspondent
Kotekar Bank Robbery, Shashi Tevar, update: ಬ...
02-02-25 05:02 pm
Air India Express, Mangalore Delhi flight: ಮಂ...
01-02-25 07:47 pm
Kotekar Bank Robbery, Murgan D Devar: ಕೋಟೆಕಾರ...
01-02-25 02:32 pm
Mangalore builder Jitendra Kottary, prasanna...
31-01-25 11:05 pm
02-02-25 09:00 pm
Bangalore Correspondent
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am
Ankola, Mangalore Car, Cash, Crime: ಅಂಕೋಲಾದಲ್...
29-01-25 04:12 pm