ಬ್ರೇಕಿಂಗ್ ನ್ಯೂಸ್
18-05-23 08:35 pm HK News Desk ದೇಶ - ವಿದೇಶ
ನಾಗಪುರ, ಮೇ 18: ಗುಜರಾತ್ ಮೂಲದ ವ್ಯಕ್ತಿಯೊಬ್ಬ ತನ್ನನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪಿಎ ಎಂದು ಹೇಳಿಕೊಂಡು ಮಹಾರಾಷ್ಟ್ರದಲ್ಲಿ ಬಿಜೆಪಿ ಶಾಸಕರನ್ನು ಸಂಪರ್ಕಿಸಿ, ಸಚಿವ ಸ್ಥಾನ ಕೊಡಿಸುತ್ತೇನೆಂದು ಹೇಳಿ ಹಣ ಪೀಕಿಸಲು ಯತ್ನಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ನಾಗಪುರ ಪೊಲೀಸರು ಬಂಧಿಸಿದ್ದಾರೆ.
ಗುಜರಾತಿನ ಮೋರ್ಬಿ ಜಿಲ್ಲೆಯ ನೀರಜ್ ಸಿಂಗ್ ರಾಥೋಡ್ ಬಂಧಿತ ವ್ಯಕ್ತಿ. ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರಕಾರದಲ್ಲಿ ಸಚಿವ ಸ್ಥಾನ ಕೊಡಿಸುತ್ತೇನೆಂದು ಹೇಳಿ ನೀರಜ್ ಸಿಂಗ್ ಹಲವು ಬಿಜೆಪಿ ಶಾಸಕರನ್ನು ಸಂಪರ್ಕಿಸಿದ್ದು ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದ. ಬಿಜೆಪಿ ಶಾಸಕರಾದ ವಿಕಾಸ್ ಕಾಂಭರೆ, ತೇಕ್ ಚಂದ್ ಸಾವರ್ಕರ್, ತಾನಾಜಿ ಮುಟ್ಕುಲೆ, ನಾರಾಯಣ್ ಕುಛೆ ಇವರನ್ನು ಸಂಪರ್ಕಿಸಿದ್ದ ನೀರಜ್ ಸಿಂಗ್, ಮುಂದಿನ ಬಾರಿ ಸಂಪುಟ ವಿಸ್ತರಣೆಯ ವೇಳೆ ಸಚಿವ ಸ್ಥಾನ ಕೊಡಿಸುತ್ತೇನೆಂದು ನಂಬಿಸಿದ್ದ. ಅಲ್ಲದೆ, ಅದಕ್ಕಾಗಿ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ.
ಇದಲ್ಲದೆ, ಫೋನಲ್ಲಿ ಜೆಪಿ ನಡ್ಡಾ ರೀತಿಯಲ್ಲೇ ಶಾಸಕರ ಜೊತೆಗೆ ಮಾತನಾಡುವಂತೆಯೂ ನೀರಜ್ ಸಿಂಗ್ ಮಾಡಿದ್ದ. ಶಾಸಕ ವಿಕಾಸ್ ಕಾಂಬರೆ ಅವರಿಗೆ ನಾಲ್ಕು ಬಾರಿ ಫೋನ್ ಮಾಡಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಸ್ಥಾನ ಕೊಡಿಸುವುದಾಗಿ ಹೇಳಿದ್ದ. ಪದೇ ಪದೇ ಫೋನ್ ಬಂದಿದ್ದರಿಂದ ಸಂಶಯಗೊಂಡ ವಿಕಾಸ್ ಕಾಂಬರೆ, ನಾಗಪುರ ಪೊಲೀಸರಿಗೆ ದೂರು ಕೊಟ್ಟಿದ್ದರು. 5-6 ಬಾರಿ ಫೋನಾಯಿಸಿ, ಗುಜರಾತಿನಲ್ಲಿ ದೊಡ್ಡ ಕಾರ್ಯಕ್ರಮ ನಡೆಸಲು ಹಣ ಎರೇಂಜ್ ಮಾಡುವಂತೆ ಜೆಪಿ ನಡ್ಡಾ ಪಿಎ ಹೆಸರಲ್ಲಿ ಕರೆ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಗುಜರಾತಿನ ನಕಲಿ ಪಿಎ ವ್ಯಕ್ತಿಯನ್ನು ಬಂಧಿಸಿದ್ದಾರೆ.
The man from Gujarat's Ahmedabad arrested for allegedly taking money from three MLAs in Maharashtra on the promise of ministerial berths in the Eknath Shinde-led state government is being brought to Nagpur by the police for further action, a senior official said on Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm