ಬ್ರೇಕಿಂಗ್ ನ್ಯೂಸ್
19-05-23 08:28 pm HK News Desk ದೇಶ - ವಿದೇಶ
ನವದೆಹಲಿ, ಮೇ 19 : ತಕ್ಷಣದಿಂದಲೇ ಎರಡು ಸಾವಿರದ ನೋಟುಗಳನ್ನು ದೇಶಾದ್ಯಂತ ಚಲಾವಣೆ ನಿಲ್ಲಿಸುವಂತೆ ಬ್ಯಾಂಕುಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ. 2016ರಲ್ಲಿ ಜಾರಿಗೆ ತಂದಿದ್ದ ಪಿಂಕ್ ನೋಟುಗಳನ್ನು ಈಗ ಹಿಂಪಡೆದಿದ್ದು ನೋಟುಗಳನ್ನು ದೊಡ್ಡ ಪ್ರಮಾಣದಲ್ಲಿ ಕೂಡಿಟ್ಟವರಿಗೆ ಕಷ್ಟ ಎದುರಾಗಿದೆ.
ಹಾಲಿ ಇರುವ ನೋಟುಗಳನ್ನು ಮೇ 23ರಿಂದಲೇ ಬ್ಯಾಂಕಿನಲ್ಲಿ ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ. ಒಂದು ಬಾರಿಗೆ 20 ಸಾವಿರ ರೂಪಾಯಿ ಮೌಲ್ಯದ ನೋಟುಗಳನ್ನಷ್ಟೆ ಬದಲು ಮಾಡಿಕೊಳ್ಳಬಹುದು. ಸೆಪ್ಟೆಂಬರ್ 30ರ ವರೆಗೆ ನೋಟು ಬದಲಿಸಿಕೊಳ್ಳಲು ಅವಕಾಶ ಇರುತ್ತದೆ.
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ.
ಮೇ 23, 2023 ರಿಂದ ಯಾವುದೇ ಬ್ಯಾಂಕ್ನಲ್ಲಿ ರೂ. 2000 ಮುಖ ಬೆಲೆಯ ಬ್ಯಾಂಕ್ ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು. ಎಲ್ಲಾ ಬ್ಯಾಂಕುಗಳು ಸೆಪ್ಟೆಂಬರ್ 30, 2023 ರ ವರೆಗೆ ರೂ. 2000 ಬ್ಯಾಂಕ್ ನೋಟುಗಳಿಗೆ ಠೇವಣಿ ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುತ್ತವೆ ಎಂದು ಆರ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ಅವಧಿಯಲ್ಲಿ ಎರಡು ಸಾವಿರದ ನೋಟು ಚಲಾವಣೆಯಲ್ಲಿ ಇರುತ್ತದೆ. ಬದಲಿಗೆ, ಇದರ ವ್ಯಾಲಿಡಿಟಿ ಅವಧಿ ಇನ್ನು ನಾಲ್ಕು ತಿಂಗಳಷ್ಟೆ ಇರುತ್ತದೆ ಎಂದು ಅರ್ಥ ಮಾಡಿಕೊಳ್ಳಬಹುದು.
The Reserve Bank of India (RBI) on Friday announced that Rs 2,000 currency notes are being withdrawn from circulation. In a release, the central bank said that this is being done under its "Clean Note Policy".
26-07-24 10:39 pm
HK News Desk
Greater Bengalore, DK Shivakumar: ರಾಮನಗರ ಇನ್ನ...
26-07-24 09:58 pm
MUDA Scam, Byrathi Suresh: ಕೇಂದ್ರ ಸಚಿವ ಕುಮಾರಸ...
26-07-24 09:27 pm
Shalini Rajneesh, Rajneesh Goyal: ಮುಖ್ಯ ಕಾರ್ಯ...
26-07-24 09:00 pm
Bangalore bike wheelie: ಬೆಂಗಳೂರಿನಲ್ಲಿ ಹೆಚ್ಚಾಯ...
26-07-24 08:50 pm
26-07-24 05:51 pm
HK News Desk
ಬಯಲು ಶೌಚಕ್ಕೆ ಹೋದವನ ಕತ್ತಿಗೆ ಸುತ್ತಿಕೊಂಡ 13 ಅಡಿ...
25-07-24 01:03 pm
ನೇಪಾಳ ; ಟೇಕಾಫ್ ವೇಳೆ ರನ್ ವೇನಲ್ಲೇ ಹೊತ್ತಿ ಉರಿದ...
24-07-24 01:48 pm
ಪ್ಯಾರಿಸ್ ಒಲಿಂಪಿಕ್ಸ್ ಗೆ ಭಯೋತ್ಪಾದಕ ದಾಳಿ ಬೆದರಿಕೆ...
24-07-24 12:25 pm
IAS Wife Suicide, Rowdy, Crime; ರೌಡಿ ಹಿಂದೆ ಓಡ...
23-07-24 08:45 pm
26-07-24 10:24 pm
Mangalore Correspondent
Mangalore rain, Uchila, Someshwara beach: ಸೋಮ...
26-07-24 09:06 pm
Mangalore Liquid Lounge News: ವಿದ್ಯಾರ್ಥಿಗಳೇ ಬ...
26-07-24 05:07 pm
Mangalore, Vinay Kulkarni, Koragajja: ತುಳುನಾಡ...
26-07-24 02:11 pm
Mangalore rain, Ullal house collapsed: ಉಳ್ಳಾಲ...
25-07-24 11:19 pm
26-07-24 03:42 pm
Bangalore Correspondent
Mangalore Jail Raid: ನಸುಕಿನಲ್ಲಿ ಮಂಗಳೂರು ಜೈಲಿಗ...
25-07-24 11:44 am
Shivamogga Murder News: ಪ್ರೀತಿಸಿದ ಯುವತಿಯನ್ನೇ...
24-07-24 06:45 pm
Bangalore PG Murder: ಬೆಂಗಳೂರು ; ಲೇಡಿಸ್ ಪಿಜಿಗೆ...
24-07-24 05:09 pm
Ramnagara rape, crime: ಐಸ್ಕ್ರೀಮ್ ಕೊಡಿಸೋ ನೆಪ...
23-07-24 03:03 pm