ಬ್ರೇಕಿಂಗ್ ನ್ಯೂಸ್
19-05-23 08:28 pm HK News Desk ದೇಶ - ವಿದೇಶ
ನವದೆಹಲಿ, ಮೇ 19 : ತಕ್ಷಣದಿಂದಲೇ ಎರಡು ಸಾವಿರದ ನೋಟುಗಳನ್ನು ದೇಶಾದ್ಯಂತ ಚಲಾವಣೆ ನಿಲ್ಲಿಸುವಂತೆ ಬ್ಯಾಂಕುಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ. 2016ರಲ್ಲಿ ಜಾರಿಗೆ ತಂದಿದ್ದ ಪಿಂಕ್ ನೋಟುಗಳನ್ನು ಈಗ ಹಿಂಪಡೆದಿದ್ದು ನೋಟುಗಳನ್ನು ದೊಡ್ಡ ಪ್ರಮಾಣದಲ್ಲಿ ಕೂಡಿಟ್ಟವರಿಗೆ ಕಷ್ಟ ಎದುರಾಗಿದೆ.
ಹಾಲಿ ಇರುವ ನೋಟುಗಳನ್ನು ಮೇ 23ರಿಂದಲೇ ಬ್ಯಾಂಕಿನಲ್ಲಿ ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ. ಒಂದು ಬಾರಿಗೆ 20 ಸಾವಿರ ರೂಪಾಯಿ ಮೌಲ್ಯದ ನೋಟುಗಳನ್ನಷ್ಟೆ ಬದಲು ಮಾಡಿಕೊಳ್ಳಬಹುದು. ಸೆಪ್ಟೆಂಬರ್ 30ರ ವರೆಗೆ ನೋಟು ಬದಲಿಸಿಕೊಳ್ಳಲು ಅವಕಾಶ ಇರುತ್ತದೆ.
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ.
ಮೇ 23, 2023 ರಿಂದ ಯಾವುದೇ ಬ್ಯಾಂಕ್ನಲ್ಲಿ ರೂ. 2000 ಮುಖ ಬೆಲೆಯ ಬ್ಯಾಂಕ್ ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು. ಎಲ್ಲಾ ಬ್ಯಾಂಕುಗಳು ಸೆಪ್ಟೆಂಬರ್ 30, 2023 ರ ವರೆಗೆ ರೂ. 2000 ಬ್ಯಾಂಕ್ ನೋಟುಗಳಿಗೆ ಠೇವಣಿ ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುತ್ತವೆ ಎಂದು ಆರ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ಅವಧಿಯಲ್ಲಿ ಎರಡು ಸಾವಿರದ ನೋಟು ಚಲಾವಣೆಯಲ್ಲಿ ಇರುತ್ತದೆ. ಬದಲಿಗೆ, ಇದರ ವ್ಯಾಲಿಡಿಟಿ ಅವಧಿ ಇನ್ನು ನಾಲ್ಕು ತಿಂಗಳಷ್ಟೆ ಇರುತ್ತದೆ ಎಂದು ಅರ್ಥ ಮಾಡಿಕೊಳ್ಳಬಹುದು.
The Reserve Bank of India (RBI) on Friday announced that Rs 2,000 currency notes are being withdrawn from circulation. In a release, the central bank said that this is being done under its "Clean Note Policy".
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm