ಬ್ರೇಕಿಂಗ್ ನ್ಯೂಸ್
22-05-23 07:29 pm HK News Desk ದೇಶ - ವಿದೇಶ
ಮುಂಬೈ, ಮೇ 22: ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರನ್ನು ಯಾವತ್ತಾದರೂ ಕೊಲ್ಲದೇ ಬಿಡಲ್ಲ ಎಂದು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಎನ್ಐಎ ಅಧಿಕಾರಿಗಳ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.
ಸಲ್ಮಾನ್ ಖಾನ್ ತನ್ನ ನಂಬರ್ ವನ್ ಟಾರ್ಗೆಟ್ ಆಗಿದ್ದು, ಆತನನ್ನು ಕೊಲ್ಲಲು ಈಗಾಗಲೇ ಮುಂಬೈಗೆ ತನ್ನ ಶೂಟರನ್ನು ಕಳಿಸಿಕೊಟ್ಟಿದ್ದೇನೆ ಎಂದು ಬಿಷ್ಣೋಯಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಸದ್ಯಕ್ಕೆ ದೆಹಲಿಯ ತಿಹಾರ್ ಜೈಲಿನಲ್ಲಿರುವ ಬಿಷ್ಣೋಯಿ, ಮತ್ತೊಮ್ಮೆ ತನ್ನ ಟಾರ್ಗೆಟ್ ಬಗ್ಗೆ ಬಾಯಿಬಿಟ್ಟಿದ್ದಾನೆ. ಪಂಜಾಬಿ ಸಿಂಗರ್ ಸಿಧು ಮೂಸೇವಾಲಾ ಕೊಲೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿ ಬಂಧಿತನಾಗಿದ್ದು, ತಿಹಾರ್ ಜೈಲಿನಲ್ಲಿ ಇಡಲಾಗಿದೆ.
ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದು, ಅದಕ್ಕಾಗಿ ಟಾರ್ಗೆಟ್ ಆಗಿದ್ದಾನೆ. ಕೃಷ್ಣಮೃಗ ರಾಜಸ್ಥಾನದ ಜೋಧಪುರ್ ನಲ್ಲಿ ಆರಾಧನೆಗೊಳ್ಳುವ ಪ್ರಾಣಿಯಾಗಿದೆ. ಬಿಷ್ಣೋಯಿ ಅದನ್ನು ಆರಾಧಿಸುವ ಪಂಗಡಕ್ಕೆ ಸೇರಿದವನಾಗಿದ್ದು, ಅದೇ ಕಾರಣಕ್ಕೆ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಸಂಚು ಹೂಡಿದ್ದಾನೆ. ಲಾರೆನ್ಸ್ ಬಿಷ್ಣೋಯಿ ಪಂಜಾಬ್ ಮೂಲದವನೇ ಆಗಿದ್ದರೂ, ಕೆನಡಾದಲ್ಲಿದ್ದುಕೊಂಡು ಗ್ಯಾಂಗ್ ಕಟ್ಟಿದ್ದ. ಪಂಜಾಬಿನಲ್ಲಿ ತನ್ನ ವಿರೋಧಿಗಳನ್ನು ಕೊಲ್ಲುವುದಕ್ಕಾಗಿಯೇ ತಂಡ ಕಟ್ಟಿಕೊಂಡಿದ್ದಾನೆ. ವರ್ಷದ ಹಿಂದೆ ಮೂಸಾವಾಲ ಕೊಲೆ ಪ್ರಕರಣದಲ್ಲಿ ಬಿಷ್ಣೋಯಿ ಪ್ರಮುಖ ಸಂಚುಕೋರ ಎನ್ನುವುದು ಗೊತ್ತಾಗುತ್ತಲೇ ಪೊಲೀಸರು ಇಂಟರ್ ಪೋಲ್ ನೋಟಿಸ್ ಮಾಡಿ, ಅರೆಸ್ಟ್ ಮಾಡಿ ತಂದಿದ್ದಾರೆ.
Salman Khan is the number one target on the hit list of jailed gangster Lawrence Bishnoi and he has vowed to kill him in any way possible and had sent a man to Mumbai to carry out surveillance of the superstar as part of Bishnoi’s plan.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm