ಬ್ರೇಕಿಂಗ್ ನ್ಯೂಸ್
22-05-23 07:29 pm HK News Desk ದೇಶ - ವಿದೇಶ
ಮುಂಬೈ, ಮೇ 22: ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರನ್ನು ಯಾವತ್ತಾದರೂ ಕೊಲ್ಲದೇ ಬಿಡಲ್ಲ ಎಂದು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಎನ್ಐಎ ಅಧಿಕಾರಿಗಳ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.
ಸಲ್ಮಾನ್ ಖಾನ್ ತನ್ನ ನಂಬರ್ ವನ್ ಟಾರ್ಗೆಟ್ ಆಗಿದ್ದು, ಆತನನ್ನು ಕೊಲ್ಲಲು ಈಗಾಗಲೇ ಮುಂಬೈಗೆ ತನ್ನ ಶೂಟರನ್ನು ಕಳಿಸಿಕೊಟ್ಟಿದ್ದೇನೆ ಎಂದು ಬಿಷ್ಣೋಯಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಸದ್ಯಕ್ಕೆ ದೆಹಲಿಯ ತಿಹಾರ್ ಜೈಲಿನಲ್ಲಿರುವ ಬಿಷ್ಣೋಯಿ, ಮತ್ತೊಮ್ಮೆ ತನ್ನ ಟಾರ್ಗೆಟ್ ಬಗ್ಗೆ ಬಾಯಿಬಿಟ್ಟಿದ್ದಾನೆ. ಪಂಜಾಬಿ ಸಿಂಗರ್ ಸಿಧು ಮೂಸೇವಾಲಾ ಕೊಲೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿ ಬಂಧಿತನಾಗಿದ್ದು, ತಿಹಾರ್ ಜೈಲಿನಲ್ಲಿ ಇಡಲಾಗಿದೆ.
ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದು, ಅದಕ್ಕಾಗಿ ಟಾರ್ಗೆಟ್ ಆಗಿದ್ದಾನೆ. ಕೃಷ್ಣಮೃಗ ರಾಜಸ್ಥಾನದ ಜೋಧಪುರ್ ನಲ್ಲಿ ಆರಾಧನೆಗೊಳ್ಳುವ ಪ್ರಾಣಿಯಾಗಿದೆ. ಬಿಷ್ಣೋಯಿ ಅದನ್ನು ಆರಾಧಿಸುವ ಪಂಗಡಕ್ಕೆ ಸೇರಿದವನಾಗಿದ್ದು, ಅದೇ ಕಾರಣಕ್ಕೆ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಸಂಚು ಹೂಡಿದ್ದಾನೆ. ಲಾರೆನ್ಸ್ ಬಿಷ್ಣೋಯಿ ಪಂಜಾಬ್ ಮೂಲದವನೇ ಆಗಿದ್ದರೂ, ಕೆನಡಾದಲ್ಲಿದ್ದುಕೊಂಡು ಗ್ಯಾಂಗ್ ಕಟ್ಟಿದ್ದ. ಪಂಜಾಬಿನಲ್ಲಿ ತನ್ನ ವಿರೋಧಿಗಳನ್ನು ಕೊಲ್ಲುವುದಕ್ಕಾಗಿಯೇ ತಂಡ ಕಟ್ಟಿಕೊಂಡಿದ್ದಾನೆ. ವರ್ಷದ ಹಿಂದೆ ಮೂಸಾವಾಲ ಕೊಲೆ ಪ್ರಕರಣದಲ್ಲಿ ಬಿಷ್ಣೋಯಿ ಪ್ರಮುಖ ಸಂಚುಕೋರ ಎನ್ನುವುದು ಗೊತ್ತಾಗುತ್ತಲೇ ಪೊಲೀಸರು ಇಂಟರ್ ಪೋಲ್ ನೋಟಿಸ್ ಮಾಡಿ, ಅರೆಸ್ಟ್ ಮಾಡಿ ತಂದಿದ್ದಾರೆ.
Salman Khan is the number one target on the hit list of jailed gangster Lawrence Bishnoi and he has vowed to kill him in any way possible and had sent a man to Mumbai to carry out surveillance of the superstar as part of Bishnoi’s plan.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm