ಬ್ರೇಕಿಂಗ್ ನ್ಯೂಸ್
22-05-23 07:29 pm HK News Desk ದೇಶ - ವಿದೇಶ
ಮುಂಬೈ, ಮೇ 22: ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರನ್ನು ಯಾವತ್ತಾದರೂ ಕೊಲ್ಲದೇ ಬಿಡಲ್ಲ ಎಂದು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಎನ್ಐಎ ಅಧಿಕಾರಿಗಳ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.
ಸಲ್ಮಾನ್ ಖಾನ್ ತನ್ನ ನಂಬರ್ ವನ್ ಟಾರ್ಗೆಟ್ ಆಗಿದ್ದು, ಆತನನ್ನು ಕೊಲ್ಲಲು ಈಗಾಗಲೇ ಮುಂಬೈಗೆ ತನ್ನ ಶೂಟರನ್ನು ಕಳಿಸಿಕೊಟ್ಟಿದ್ದೇನೆ ಎಂದು ಬಿಷ್ಣೋಯಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಸದ್ಯಕ್ಕೆ ದೆಹಲಿಯ ತಿಹಾರ್ ಜೈಲಿನಲ್ಲಿರುವ ಬಿಷ್ಣೋಯಿ, ಮತ್ತೊಮ್ಮೆ ತನ್ನ ಟಾರ್ಗೆಟ್ ಬಗ್ಗೆ ಬಾಯಿಬಿಟ್ಟಿದ್ದಾನೆ. ಪಂಜಾಬಿ ಸಿಂಗರ್ ಸಿಧು ಮೂಸೇವಾಲಾ ಕೊಲೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿ ಬಂಧಿತನಾಗಿದ್ದು, ತಿಹಾರ್ ಜೈಲಿನಲ್ಲಿ ಇಡಲಾಗಿದೆ.
ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದು, ಅದಕ್ಕಾಗಿ ಟಾರ್ಗೆಟ್ ಆಗಿದ್ದಾನೆ. ಕೃಷ್ಣಮೃಗ ರಾಜಸ್ಥಾನದ ಜೋಧಪುರ್ ನಲ್ಲಿ ಆರಾಧನೆಗೊಳ್ಳುವ ಪ್ರಾಣಿಯಾಗಿದೆ. ಬಿಷ್ಣೋಯಿ ಅದನ್ನು ಆರಾಧಿಸುವ ಪಂಗಡಕ್ಕೆ ಸೇರಿದವನಾಗಿದ್ದು, ಅದೇ ಕಾರಣಕ್ಕೆ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಸಂಚು ಹೂಡಿದ್ದಾನೆ. ಲಾರೆನ್ಸ್ ಬಿಷ್ಣೋಯಿ ಪಂಜಾಬ್ ಮೂಲದವನೇ ಆಗಿದ್ದರೂ, ಕೆನಡಾದಲ್ಲಿದ್ದುಕೊಂಡು ಗ್ಯಾಂಗ್ ಕಟ್ಟಿದ್ದ. ಪಂಜಾಬಿನಲ್ಲಿ ತನ್ನ ವಿರೋಧಿಗಳನ್ನು ಕೊಲ್ಲುವುದಕ್ಕಾಗಿಯೇ ತಂಡ ಕಟ್ಟಿಕೊಂಡಿದ್ದಾನೆ. ವರ್ಷದ ಹಿಂದೆ ಮೂಸಾವಾಲ ಕೊಲೆ ಪ್ರಕರಣದಲ್ಲಿ ಬಿಷ್ಣೋಯಿ ಪ್ರಮುಖ ಸಂಚುಕೋರ ಎನ್ನುವುದು ಗೊತ್ತಾಗುತ್ತಲೇ ಪೊಲೀಸರು ಇಂಟರ್ ಪೋಲ್ ನೋಟಿಸ್ ಮಾಡಿ, ಅರೆಸ್ಟ್ ಮಾಡಿ ತಂದಿದ್ದಾರೆ.
Salman Khan is the number one target on the hit list of jailed gangster Lawrence Bishnoi and he has vowed to kill him in any way possible and had sent a man to Mumbai to carry out surveillance of the superstar as part of Bishnoi’s plan.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm