ಬ್ರೇಕಿಂಗ್ ನ್ಯೂಸ್
24-05-23 02:28 pm HK News Desk ದೇಶ - ವಿದೇಶ
ಮುಂಬೈ, ಮೇ 24: ಹಿಂದಿ ಕಿರುತೆರೆಗೆ ಒಂದಾದ ಮೇಲೊಂದರಂತೆ ವಿಘ್ನಗಳು ಎದುರಾಗುತ್ತಿವೆ. ಆದಿತ್ಯ ಸಿಂಗ್ ರಜಪೂತ್ ಮತ್ತು 'ಸಾರಾಭಾಯಿ ವರ್ಸಸ್ ಸಾರಾಭಾಯಿ' ನಟಿ ವೈಭವಿ ಉಪಾಧ್ಯಾಯ ಸಾವಿನಿಂದ ಶಾಕ್ನಲ್ಲಿದ್ದ ಕಿರುತೆರೆ ಮಂದಿಗೆ ಇದೀಗ ಮತ್ತೊಂದು ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ. ಹಿಂದಿಯ ಖ್ಯಾತ ಕಿರುತೆರೆ ನಟ ನಿತೇಶ್ ಪಾಂಡೆ (51) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಿಂದಿ ಕಿರುತೆರೆಯ ‘ಅನುಪಮ’ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಪಾತ್ರವನ್ನು ನಿತೇಶ್ ನಿರ್ವಹಿಸುತ್ತಿದ್ದರು. ಈ ಸೀರಿಯಲ್ ಶೂಟಿಂಗ್ ಸಲುವಾಗಿಯೇ ಮಂಗಳವಾರ (ಮೇ 23) ತೆರಳುತ್ತಿದ್ದಾಗ ನಾಸಿಕ್ ಬಳಿಯ ಇಗತ್ಪುರಿ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಅವರ ಸಾವಿನ ವಿಚಾರವನ್ನು ನಿತೀಶ್ ಅವರ ಸಂಬಂಧಿ ಸಿದ್ಧಾರ್ಥ್ ನಗರ ಖಚಿತಪಡಿಸಿದ್ದಾರೆ.

ಸಿನಿಮಾ, ಕಿರುತೆರೆಯಲ್ಲಿ ನಟನೆ ಶಾರುಖ್ ಖಾನ್ ನಟನೆಯ 'ಓಂ ಶಾಂತಿ ಓಂ' ಚಿತ್ರದಲ್ಲಿ ನಿತೀಶ್ ನಟಿಸಿದ್ದರು. 'ದಬಾಂಗ್ 2', 'ಖೋಸ್ಲಾ ಕಾ ಘೋಸ್ಲಾ' ಸಿನಿಮಾಗಳು ಸೇರಿ ಕಿರುತೆರೆಯಲ್ಲಿಯೂ ಅವರದ್ದು ಪರಿಚಿತ ಮುಖ. ಸದ್ಯ 'ಇಂಡಿಯಾವಲಿ ಮಾ', ಮತ್ತು 'ಅನುಪಮಾ' ಧಾರಾವಾಹಿಗಳಲಿ ನಿತೀಶ್ ನಟಿಸುತ್ತಿದ್ದರು.
Popular actor Nitesh Pandey was found dead at a hotel in Igatpuri near Nashik in Maharshtra. He was 50. Mr Pandey, who was shooting in Igatpuri, appeared to have suffered a heart attack. Police are at the hotel and are investigating - a post-mortem report is awaited. Hotel staff and others close to Nitesh Pandey are being questioned. Nitesh Pandey was best-known for the film Om Shanti Om in which he played the assistant to Shah Rukh Khan's character.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm