ಬ್ರೇಕಿಂಗ್ ನ್ಯೂಸ್
24-05-23 02:28 pm HK News Desk ದೇಶ - ವಿದೇಶ
ಮುಂಬೈ, ಮೇ 24: ಹಿಂದಿ ಕಿರುತೆರೆಗೆ ಒಂದಾದ ಮೇಲೊಂದರಂತೆ ವಿಘ್ನಗಳು ಎದುರಾಗುತ್ತಿವೆ. ಆದಿತ್ಯ ಸಿಂಗ್ ರಜಪೂತ್ ಮತ್ತು 'ಸಾರಾಭಾಯಿ ವರ್ಸಸ್ ಸಾರಾಭಾಯಿ' ನಟಿ ವೈಭವಿ ಉಪಾಧ್ಯಾಯ ಸಾವಿನಿಂದ ಶಾಕ್ನಲ್ಲಿದ್ದ ಕಿರುತೆರೆ ಮಂದಿಗೆ ಇದೀಗ ಮತ್ತೊಂದು ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ. ಹಿಂದಿಯ ಖ್ಯಾತ ಕಿರುತೆರೆ ನಟ ನಿತೇಶ್ ಪಾಂಡೆ (51) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಿಂದಿ ಕಿರುತೆರೆಯ ‘ಅನುಪಮ’ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಪಾತ್ರವನ್ನು ನಿತೇಶ್ ನಿರ್ವಹಿಸುತ್ತಿದ್ದರು. ಈ ಸೀರಿಯಲ್ ಶೂಟಿಂಗ್ ಸಲುವಾಗಿಯೇ ಮಂಗಳವಾರ (ಮೇ 23) ತೆರಳುತ್ತಿದ್ದಾಗ ನಾಸಿಕ್ ಬಳಿಯ ಇಗತ್ಪುರಿ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಅವರ ಸಾವಿನ ವಿಚಾರವನ್ನು ನಿತೀಶ್ ಅವರ ಸಂಬಂಧಿ ಸಿದ್ಧಾರ್ಥ್ ನಗರ ಖಚಿತಪಡಿಸಿದ್ದಾರೆ.

ಸಿನಿಮಾ, ಕಿರುತೆರೆಯಲ್ಲಿ ನಟನೆ ಶಾರುಖ್ ಖಾನ್ ನಟನೆಯ 'ಓಂ ಶಾಂತಿ ಓಂ' ಚಿತ್ರದಲ್ಲಿ ನಿತೀಶ್ ನಟಿಸಿದ್ದರು. 'ದಬಾಂಗ್ 2', 'ಖೋಸ್ಲಾ ಕಾ ಘೋಸ್ಲಾ' ಸಿನಿಮಾಗಳು ಸೇರಿ ಕಿರುತೆರೆಯಲ್ಲಿಯೂ ಅವರದ್ದು ಪರಿಚಿತ ಮುಖ. ಸದ್ಯ 'ಇಂಡಿಯಾವಲಿ ಮಾ', ಮತ್ತು 'ಅನುಪಮಾ' ಧಾರಾವಾಹಿಗಳಲಿ ನಿತೀಶ್ ನಟಿಸುತ್ತಿದ್ದರು.
Popular actor Nitesh Pandey was found dead at a hotel in Igatpuri near Nashik in Maharshtra. He was 50. Mr Pandey, who was shooting in Igatpuri, appeared to have suffered a heart attack. Police are at the hotel and are investigating - a post-mortem report is awaited. Hotel staff and others close to Nitesh Pandey are being questioned. Nitesh Pandey was best-known for the film Om Shanti Om in which he played the assistant to Shah Rukh Khan's character.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm