ಬ್ರೇಕಿಂಗ್ ನ್ಯೂಸ್
29-10-20 11:03 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 29: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಲಾಕ್ಡೌನ್ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ನ.30ರ ವರೆಗೂ ಲಾಕ್ಡೌನ್ ಜಾರಿಗೊಳಿಸಿ ಆದೇಶ ಮಾಡಿದೆ.
ಈ ತಿಂಗಳ ಆರಂಭದಲ್ಲಿ ಹೊಟೇಲ್, ಫುಡ್ ಕೋರ್ಟ್, ರೆಸ್ಟೋರೆಂಟ್, ಬಾರ್ ಗಳಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ, ಸಿಬಂದಿ ಮತ್ತು ಗ್ರಾಹಕರು 50 ಶೇಕಡಾ ಮಾತ್ರ ಇರಬೇಕೆಂದು ಸೂಚನೆ ನೀಡಿತ್ತು. ಇದೇ ನೀತಿಯನ್ನು ಸರಕಾರ ಮುಂದುವರಿಕೆ ಮಾಡಿದೆ. ಅಲ್ಲದೆ, ಶಾಲೆ, ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳ ನಿರ್ಬಂಧವನ್ನೂ ಮುಂದುವರಿಸಲಾಗಿದೆ.
ಅತಿ ಹೆಚ್ಚು ರೈಲು ಸೇವೆಯನ್ನು ಅವಲಂಬಿಸಿದ್ದ ಮುಂಬೈ ನಗರದಲ್ಲಿ ಕಳೆದ ಜೂನ್ 15ರಿಂದ ಅಗತ್ಯ ಸೇವೆಗಾಗಿ ಕೆಲವು ರೈಲುಗಳನ್ನು ಸಂಚಾರಕ್ಕೆ ಇಳಿಸಲಾಗಿತ್ತು. ಈ ರೈಲು ಸೇವೆಯನ್ನೂ ಮುಂದುವರಿಸಲಾಗಿದೆ. ಆದರೆ, ಉಳಿದ ರಾಜ್ಯಗಳು ನವೆಂಬರ್ ತಿಂಗಳಲ್ಲಿ ಕಾಲೇಜುಗಳಿಗೆ ಅವಕಾಶ ನೀಡುತ್ತಿದ್ದರೆ, ಮಹಾರಾಷ್ಟ್ರ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರ ರಾಜ್ಯದಲ್ಲಿದ್ದು ಈಗಲೂ 1.30 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 14,86,926 ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಹೀಗಾಗಿ ಕೊರೊನಾ ಹರಡುವುದು ಕಡಿಮೆಯಾಗದ ಕಾರಣ ರಾಜ್ಯ ಸರಕಾರ ಮತ್ತೆ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
Maharashtra Government, on Thursday, extended the COVID-19 lockdown till November 30 with activities permitted under Mission 'Begin Again' to remain in force till further notice.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm