ಬ್ರೇಕಿಂಗ್ ನ್ಯೂಸ್
29-10-20 11:03 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 29: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಲಾಕ್ಡೌನ್ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ನ.30ರ ವರೆಗೂ ಲಾಕ್ಡೌನ್ ಜಾರಿಗೊಳಿಸಿ ಆದೇಶ ಮಾಡಿದೆ.
ಈ ತಿಂಗಳ ಆರಂಭದಲ್ಲಿ ಹೊಟೇಲ್, ಫುಡ್ ಕೋರ್ಟ್, ರೆಸ್ಟೋರೆಂಟ್, ಬಾರ್ ಗಳಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ, ಸಿಬಂದಿ ಮತ್ತು ಗ್ರಾಹಕರು 50 ಶೇಕಡಾ ಮಾತ್ರ ಇರಬೇಕೆಂದು ಸೂಚನೆ ನೀಡಿತ್ತು. ಇದೇ ನೀತಿಯನ್ನು ಸರಕಾರ ಮುಂದುವರಿಕೆ ಮಾಡಿದೆ. ಅಲ್ಲದೆ, ಶಾಲೆ, ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳ ನಿರ್ಬಂಧವನ್ನೂ ಮುಂದುವರಿಸಲಾಗಿದೆ.

ಅತಿ ಹೆಚ್ಚು ರೈಲು ಸೇವೆಯನ್ನು ಅವಲಂಬಿಸಿದ್ದ ಮುಂಬೈ ನಗರದಲ್ಲಿ ಕಳೆದ ಜೂನ್ 15ರಿಂದ ಅಗತ್ಯ ಸೇವೆಗಾಗಿ ಕೆಲವು ರೈಲುಗಳನ್ನು ಸಂಚಾರಕ್ಕೆ ಇಳಿಸಲಾಗಿತ್ತು. ಈ ರೈಲು ಸೇವೆಯನ್ನೂ ಮುಂದುವರಿಸಲಾಗಿದೆ. ಆದರೆ, ಉಳಿದ ರಾಜ್ಯಗಳು ನವೆಂಬರ್ ತಿಂಗಳಲ್ಲಿ ಕಾಲೇಜುಗಳಿಗೆ ಅವಕಾಶ ನೀಡುತ್ತಿದ್ದರೆ, ಮಹಾರಾಷ್ಟ್ರ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರ ರಾಜ್ಯದಲ್ಲಿದ್ದು ಈಗಲೂ 1.30 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 14,86,926 ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಹೀಗಾಗಿ ಕೊರೊನಾ ಹರಡುವುದು ಕಡಿಮೆಯಾಗದ ಕಾರಣ ರಾಜ್ಯ ಸರಕಾರ ಮತ್ತೆ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
Maharashtra Government, on Thursday, extended the COVID-19 lockdown till November 30 with activities permitted under Mission 'Begin Again' to remain in force till further notice.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm