ಬ್ರೇಕಿಂಗ್ ನ್ಯೂಸ್
29-10-20 11:03 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 29: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಲಾಕ್ಡೌನ್ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ನ.30ರ ವರೆಗೂ ಲಾಕ್ಡೌನ್ ಜಾರಿಗೊಳಿಸಿ ಆದೇಶ ಮಾಡಿದೆ.
ಈ ತಿಂಗಳ ಆರಂಭದಲ್ಲಿ ಹೊಟೇಲ್, ಫುಡ್ ಕೋರ್ಟ್, ರೆಸ್ಟೋರೆಂಟ್, ಬಾರ್ ಗಳಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ, ಸಿಬಂದಿ ಮತ್ತು ಗ್ರಾಹಕರು 50 ಶೇಕಡಾ ಮಾತ್ರ ಇರಬೇಕೆಂದು ಸೂಚನೆ ನೀಡಿತ್ತು. ಇದೇ ನೀತಿಯನ್ನು ಸರಕಾರ ಮುಂದುವರಿಕೆ ಮಾಡಿದೆ. ಅಲ್ಲದೆ, ಶಾಲೆ, ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳ ನಿರ್ಬಂಧವನ್ನೂ ಮುಂದುವರಿಸಲಾಗಿದೆ.

ಅತಿ ಹೆಚ್ಚು ರೈಲು ಸೇವೆಯನ್ನು ಅವಲಂಬಿಸಿದ್ದ ಮುಂಬೈ ನಗರದಲ್ಲಿ ಕಳೆದ ಜೂನ್ 15ರಿಂದ ಅಗತ್ಯ ಸೇವೆಗಾಗಿ ಕೆಲವು ರೈಲುಗಳನ್ನು ಸಂಚಾರಕ್ಕೆ ಇಳಿಸಲಾಗಿತ್ತು. ಈ ರೈಲು ಸೇವೆಯನ್ನೂ ಮುಂದುವರಿಸಲಾಗಿದೆ. ಆದರೆ, ಉಳಿದ ರಾಜ್ಯಗಳು ನವೆಂಬರ್ ತಿಂಗಳಲ್ಲಿ ಕಾಲೇಜುಗಳಿಗೆ ಅವಕಾಶ ನೀಡುತ್ತಿದ್ದರೆ, ಮಹಾರಾಷ್ಟ್ರ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರ ರಾಜ್ಯದಲ್ಲಿದ್ದು ಈಗಲೂ 1.30 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 14,86,926 ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಹೀಗಾಗಿ ಕೊರೊನಾ ಹರಡುವುದು ಕಡಿಮೆಯಾಗದ ಕಾರಣ ರಾಜ್ಯ ಸರಕಾರ ಮತ್ತೆ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
Maharashtra Government, on Thursday, extended the COVID-19 lockdown till November 30 with activities permitted under Mission 'Begin Again' to remain in force till further notice.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm