ಬ್ರೇಕಿಂಗ್ ನ್ಯೂಸ್
31-05-23 12:53 pm HK News Desk ದೇಶ - ವಿದೇಶ
ನವದೆಹಲಿ, ಮೇ 31 : ಸಾಮಾಜಿಕ ಜಾಲತಾಣದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಈ ಸಂಬಂಧ ಕೃಷ್ಣ ಕುಮಾರ್ ರಘುವಂಶಿ ಎಂಬವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ರಜಾಕಾಲದ ಪೀಠವು, ಈ ವಿಚಾರದಲ್ಲಿ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಇಷ್ಟಪಡುವುದಿಲ್ಲ ಎಂದು ಹೇಳಿ, ಅರ್ಜಿಯನ್ನು ತಿರಸ್ಕರಿಸಿತು.
ಸಾಮಾಜಿಕ ಮಾಧ್ಯಮಗಳ ಮೂಲಕ ಯಾರೊಬ್ಬರೂ ನ್ಯಾಯಾಧೀಶರನ್ನು ದೂಷಣೆ ಮಾಡುವಂತಿಲ್ಲ ಅಥವಾ ಅಪವಾದ ಹೊರಿಸುವಂತಿಲ್ಲ. ನಿಮ್ಮ ಪರ ತೀರ್ಪು ಬಾರದಿದ್ದಾಗ ನೀವು ನ್ಯಾಯಾಧೀಶರನ್ನು ದೂಷಿಸಬಹುದು ಎಂದರ್ಥವಲ್ಲ. ನ್ಯಾಯಾಂಗದ ಸ್ವಾತಂತ್ರ್ಯವೆಂದರೆ ಕೇವಲ ಕಾರ್ಯಾಂಗದಿಂದ ಸ್ವತಂತ್ರವಾಗಿರುವುದಲ್ಲ. ಹೊರಗಿನ ಶಕ್ತಿಗಳಿಂದಲೂ ಸ್ವತಂತ್ರವಾಗಿರುವುದಾಗಿದೆ. ಇದು ಇತರರಿಗೆ ಪಾಠವಾಗಬೇಕು ಎಂದು ಪೀಠ ಎಚ್ಚರಿಸಿದೆ.
One cannot malign judicial officers by using social media, the Supreme Court observed Tuesday while dismissing a plea challenging a Madhya Pradesh High Court order that sentenced a man to 10 days in jail for making corruption allegations against a district judge.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm