ಬ್ರೇಕಿಂಗ್ ನ್ಯೂಸ್
31-05-23 08:30 pm HK News Desk ದೇಶ - ವಿದೇಶ
ಲಖನೌ, ಮೇ 31: ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಯುವತಿಯನ್ನು ಕೂರಿಸಿಕೊಂಡು ಬೈಕ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ವೀಡಿಯೋ ನೋಡಿದ ನಂತರ ಜನರು ಇದನ್ನು ಪ್ರೀತಿಯ ಪರಾಕಾಷ್ಠೆ ಎಂದು ಕರೆಯುತ್ತಿದ್ದಾರೆ. ಲಖನೌ ಪೊಲೀಸರಿಂದ ಕ್ರಮಕ್ಕೆ ಒತ್ತಾಯಿಸಲಾಗುತ್ತಿದ್ದು ಈ ವಿಡಿಯೋ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಖನೌ ಅಲಿಗಂಜ್ ಪ್ರದೇಶದ ನಿರಾಲಾ ನಗರದ ಸೇತುವೆ ಎಂದು ಹೇಳಲಾದ ವೀಡಿಯೊ ವೈರಲ್ ಆಗುತ್ತಿದೆ. ಐದು ಸೆಕೆಂಡುಗಳ ಈ ವೀಡಿಯೊದಲ್ಲಿ, ಯುವಕ ಮತ್ತು ಹುಡುಗಿ ಚಲಿಸುವ ಬುಲೆಟ್ ನಲ್ಲಿ ರೋಮ್ಯಾನ್ಸ್ ಮಾಡುತ್ತಿರುವುದು ಸೆರೆಯಾಗಿದೆ.

ಯುವಕ ಬೈಕ್ ಚಲಾಯಿಸುತ್ತಿದ್ದು, ಯುವತಿಯು ಯುವಕನ ತೊಡೆಯ ಮೇಲೆ ಕುಳಿತುಕೊಂಡಿರುವುದು ಕಂಡು ಬಂದಿದೆ. ಈ ಮೂಲಕ ತಮ್ಮ ಪ್ರಾಣವನ್ನು ಮಾತ್ರವಲ್ಲದೆ ಇತರರ ಪ್ರಾಣವನ್ನೂ ಅಪಾಯಕ್ಕೆ ತಳ್ಳುತ್ತಿದ್ದಾರೆ. ಈ ಕಾರಣಕ್ಕೆ ಪೊಲೀಸರಿಗೆ ದೂರು ನೀಡಲಾಗಿದೆ.
लखनऊ : नवाबों के शहर में मोहब्बत के नवाबी शौक
— Ayush suryavanshi (@A_suryavanshi_) May 28, 2023
अलीगंज के निराला नगर पुल का वीडियो@lkopolice pic.twitter.com/1QCzTMF2Bq
It was romance on the bridge, and now there is a war over the bridge with two police stations in the state capital denying the happening in their area. An undated video of a couple romancing on a moving motorcycle has gone viral on social media. The clip, purportedly shot at Nirala Nagar flyover, shows a youth riding the two-wheeler with one hand and the woman sitting face to face with him.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm