ಬ್ರೇಕಿಂಗ್ ನ್ಯೂಸ್
31-05-23 08:30 pm HK News Desk ದೇಶ - ವಿದೇಶ
ಲಖನೌ, ಮೇ 31: ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಯುವತಿಯನ್ನು ಕೂರಿಸಿಕೊಂಡು ಬೈಕ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ವೀಡಿಯೋ ನೋಡಿದ ನಂತರ ಜನರು ಇದನ್ನು ಪ್ರೀತಿಯ ಪರಾಕಾಷ್ಠೆ ಎಂದು ಕರೆಯುತ್ತಿದ್ದಾರೆ. ಲಖನೌ ಪೊಲೀಸರಿಂದ ಕ್ರಮಕ್ಕೆ ಒತ್ತಾಯಿಸಲಾಗುತ್ತಿದ್ದು ಈ ವಿಡಿಯೋ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಖನೌ ಅಲಿಗಂಜ್ ಪ್ರದೇಶದ ನಿರಾಲಾ ನಗರದ ಸೇತುವೆ ಎಂದು ಹೇಳಲಾದ ವೀಡಿಯೊ ವೈರಲ್ ಆಗುತ್ತಿದೆ. ಐದು ಸೆಕೆಂಡುಗಳ ಈ ವೀಡಿಯೊದಲ್ಲಿ, ಯುವಕ ಮತ್ತು ಹುಡುಗಿ ಚಲಿಸುವ ಬುಲೆಟ್ ನಲ್ಲಿ ರೋಮ್ಯಾನ್ಸ್ ಮಾಡುತ್ತಿರುವುದು ಸೆರೆಯಾಗಿದೆ.

ಯುವಕ ಬೈಕ್ ಚಲಾಯಿಸುತ್ತಿದ್ದು, ಯುವತಿಯು ಯುವಕನ ತೊಡೆಯ ಮೇಲೆ ಕುಳಿತುಕೊಂಡಿರುವುದು ಕಂಡು ಬಂದಿದೆ. ಈ ಮೂಲಕ ತಮ್ಮ ಪ್ರಾಣವನ್ನು ಮಾತ್ರವಲ್ಲದೆ ಇತರರ ಪ್ರಾಣವನ್ನೂ ಅಪಾಯಕ್ಕೆ ತಳ್ಳುತ್ತಿದ್ದಾರೆ. ಈ ಕಾರಣಕ್ಕೆ ಪೊಲೀಸರಿಗೆ ದೂರು ನೀಡಲಾಗಿದೆ.
लखनऊ : नवाबों के शहर में मोहब्बत के नवाबी शौक
— Ayush suryavanshi (@A_suryavanshi_) May 28, 2023
अलीगंज के निराला नगर पुल का वीडियो@lkopolice pic.twitter.com/1QCzTMF2Bq
It was romance on the bridge, and now there is a war over the bridge with two police stations in the state capital denying the happening in their area. An undated video of a couple romancing on a moving motorcycle has gone viral on social media. The clip, purportedly shot at Nirala Nagar flyover, shows a youth riding the two-wheeler with one hand and the woman sitting face to face with him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm