ಬ್ರೇಕಿಂಗ್ ನ್ಯೂಸ್
01-06-23 12:50 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 1: ರಾಜಸ್ಥಾನದಲ್ಲಿ ಚುನಾವಣೆಗೆ ಒಂದು ವರ್ಷ ಇರುವಾಗಲೇ ಪ್ರತಿ ಮನೆಗೂ 100 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಣೆ ಮಾಡಿದ್ದಾರೆ.
‘ತಿಂಗಳಿಗೆ 100 ಯುನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಬಿಲ್ ಇರುವುದಿಲ್ಲ. ಅದಕ್ಕಿಂತಲೂ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಅಂದರೆ, ಎಷ್ಟೇ ಬಿಲ್ ಬಂದರೂ ಮೊದಲ 100 ಯುನಿಟ್ಗೆ ವಿದ್ಯುತ್ ಶುಲ್ಕ ಪಾವತಿಸಬೇಕಾಗಿಲ್ಲ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ತಿಂಗಳಿಗೆ 200 ಯೂನಿಟ್ ವರೆಗೆ ವಿದ್ಯುತ್ ಬಳಸುವ ಮಧ್ಯಮ ವರ್ಗದ ಜನರಿಗೆ, ಮೊದಲ 100 ಯೂನಿಟ್ ಉಚಿತವಾಗಲಿದೆ. ಜತೆಗೆ 200 ಯುನಿಟ್ಗಳ ವರೆಗೆ ಸ್ಥಿರ ಶುಲ್ಕ, ಇಂಧನ ಸರ್ಚಾರ್ಜ್ ಮತ್ತು ಇತರ ಎಲ್ಲಾ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಜಸ್ಥಾನದಾದ್ಯಂತ ಹಮ್ಮಿಕೊಳ್ಳಲಾಗಿರುವ ಹಣದುಬ್ಬರ ಪರಿಹಾರ ಶಿಬಿರಗಳಲ್ಲಿ ವ್ಯಕ್ತವಾದ ಅಭಿಪ್ರಾಯದ ಆಧಾರದಲ್ಲಿ ಉಚಿತ ವಿದ್ಯುತ್ ಯೋಜನೆಯನ್ನು ಘೋಷಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಶಿಬಿರಗಳಲ್ಲಿ 10 ಪ್ರಮುಖ ಯೋಜನೆಗಳಿಗೆ ಜನರಿಂದ ನೋಂದಣಿ ಮಾಡಿಸಲಾಗುತ್ತಿದೆ. ಅದರಲ್ಲಿ ಉಚಿತ ವಿದ್ಯುತ್ ಯೋಜನೆಯೂ ಒಂದು.
ತಿಂಗಳಿಗೆ 100 ಯುನಿಟ್ಗಳ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಗೆಹಲೋತ್ ಈ ವರ್ಷದ ಆರಂಭದಲ್ಲಿ ಮಂಡಿಸಿದ್ದ ಬಜೆಟ್ನಲ್ಲಿ ಘೋಷಿಸಿದ್ದರು. ರಾಜಸ್ಥಾನದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
Ahead of the Assembly election scheduled later this year, Rajasthan chief minister (CM) Ashok Gehlot on Wednesday declared that families will get free electricity for up to 100 units, while a fixed rate for the next 100 units will be provided.“The first 100 units of electricity will be given free of cost to families who consume more than 100 units per month. That is, no matter how much the bill comes, they will not have to pay any electricity charge for the first 100 units," he tweeted.
28-03-24 04:14 pm
HK News Desk
Ips Hemant Nimbalkar, wife Anjali Nimbalkar,...
28-03-24 01:44 pm
Pralhad Joshi , Dharwad, Veerashaiva Lingayat...
27-03-24 11:07 pm
ಮಾಫಿ ಸಾಕ್ಷಿ ಮುಗಿಸಲು ಚೈತ್ರಾ ಗ್ಯಾಂಗ್ ಸಂಚು ; ಆರೆ...
27-03-24 10:36 pm
Govind Karjol ticket, bjp; ಕೇಂದ್ರ ಸಚಿವ ನಾರಾಯಣ...
27-03-24 08:56 pm
28-03-24 04:36 pm
HK News Desk
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
28-03-24 04:52 pm
Mangalore Correspondent
Naxalites in Koojimale, Woman Naxalite, Puttu...
28-03-24 03:25 pm
Harish Acharya, Mangalore: ಮಂಗಳೂರು ವಿವಿಯ ನಿವೃ...
27-03-24 10:53 pm
Bjp MLA Harish poonja, Shivaraj Tangadagi: ಹಿ...
27-03-24 09:11 pm
ಮತ್ತೆ ನಾಲ್ವರ ಮೇಲೆ ಗೂಂಡಾ ಕಾಯ್ದೆ ; ಮತ್ತೆ 13 ಮಂದ...
26-03-24 10:17 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am