ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm