ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm