ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm