ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm