ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm