ಬ್ರೇಕಿಂಗ್ ನ್ಯೂಸ್
01-06-23 09:33 pm HK News Desk ದೇಶ - ವಿದೇಶ
ಮುಂಬೈ, ಜೂನ್ 1: ಮಹಿಳೆಯೊಬ್ಬಳು ತನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಹೇಳಿ ಭೀತಿ ಹುಟ್ಟಿಸಿರುವ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮುಂಬೈನಿಂದ ಕೋಲ್ಕತಾಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಬಳಿ ಆಕೆಯ ಲಗೇಜ್ ಗೆ ಹೆಚ್ಚುವರಿ ಶುಲ್ಕ ಪಾವತಿಸುವಂತೆ ಅಧಿಕಾರಿ ಹೇಳಿದಾಗ, ಆಕೆ ತನ್ನ ಬ್ಯಾಗ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.
ಮಹಿಳೆಯ ಬಳಿ ಎರಡು ಬ್ಯಾಗ್ ಗಳಿದ್ದು, ಈ ಕಾರಣಕ್ಕಾಗಿ ಹೆಚ್ಚುವರಿ ಹಣ ಪಾವತಿಸುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು. ಬಳಿಕ ಸಿಐಎಸ್ ಎಫ್ ಮತ್ತು ಶ್ವಾನ ದಳದೊಂದಿಗೆ ತಪಾಸಣೆ ನಡೆಸಿದಾಗ ಆಕೆಯ ಬ್ಯಾಗ್ ನಲ್ಲಿ ಬಾಂಬ್ ಇಲ್ಲ ಎಂಬುದು ದೃಢಪಟ್ಟಿತ್ತು.
ಹೆಚ್ಚುವರಿ ಹಣ ಪಾವತಿಸಲು ಹೇಳಿದ್ದಕ್ಕೆ ಬಾಂಬ್ ಇದೆ ಎಂದು ಹೇಳಿ ಭೀತಿ ಹುಟ್ಟಿಸಿದ ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 336 ಮತ್ತು 505 (2)ರ ಪ್ರಕಾರ ದೂರು ದಾಖಲಿಸಿ, ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಕೋರ್ಟ್ ಆಕೆಗೆ ಜಾಮೀನು ನೀಡಿರುವುದಾಗಿ ವರದಿ ತಿಳಿಸಿದೆ.
Panic broke out at Mumbai's Chhatrapati Shivaji Maharaj International Airport on Wednesday after a woman passenger claimed that she was carrying a bomb in her luggage. The incident took place when a woman passenger travelling from Mumbai to Kolkata was asked to pay extra for her luggage.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm