ಬ್ರೇಕಿಂಗ್ ನ್ಯೂಸ್
04-06-23 10:15 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಜೂನ್ 4: ನವ ವಿವಾಹಿತ ದಂಪತಿ ತಮ್ಮ ಮೊದಲ ರಾತ್ರಿಯಂದೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹ್ಮಚ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಪ್ರತಾಪ್ ಯಾದವ್ (22) ಹಾಗೂ ಪುಷ್ಪಾ (20) ಎಂದು ಗುರುತಿಸಲಾಗಿದೆ.
ಪ್ರತಾಪ್ ಯಾದವ್ ಮೇ 30 ರಂದು ಪುಷ್ಪಾ ಅವರನ್ನು ವಿವಾಹವಾಗಿದ್ದರು. ಈ ದಂಪತಿ ಮದುವೆಯ ನಂತರದ ಮೊದಲ ರಾತ್ರಿಗಾಗಿ ಕೋಣೆಗೆ ಹೋಗಿದ್ದಾರೆ. ಆದರೆ, ಮರುದಿನ ಬೆಳಗ್ಗೆ ಈ ಜೋಡಿ ಎಷ್ಟು ಹೊತ್ತಾದರೂ ಹೊರಬರಲೇ ಇಲ್ಲ. ಹಾಗಾಗಿ ಮನೆಯವರು ಕೋಣೆಯ ಒಳಗೆ ಹೋಗಿದ್ದು, ನೋಡಿದರೆ ಅವರಿಗೆ ಆಶ್ಚರ್ಯ ಕಾದಿತ್ತು. ಪತಿ-ಪತ್ನಿ ಶವವಾಗಿ ಬಿದ್ದಿದ್ದರು.
ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪತಿ- ಪತ್ನಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿವಾಹವಾದ ಒಂದೇ ದಿನಕ್ಕೆ ದಂಪತಿಗಳ ಮರಣಕ್ಕೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಮುಂದೆ ಸುಖ ಜೀವನ ನಡೆಸಬೇಕಿದ್ದ ಜೀವಗಳು ಒಟ್ಟಿಗೆ ಇಹಲೋಕ ತ್ಯಜಿಸಿ ಪರಲೋಕ ಸೇರಿದ್ದಾರೆ.ದಂಪತಿಯ ಅಂತ್ಯಕ್ರಿಯೆಯನ್ನು ಒಂದೇ ಚಿತಾಗಾರದಲ್ಲಿ ನೆರವೇರಿಸಲಾಯಿತು.
A newly married couple in Uttar Pradesh’s Bahraich district were found dead the day after their wedding. The mystery over their deaths deepened after a post-mortem report suggested that the bride and groom died of heart attacks.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm