ಬ್ರೇಕಿಂಗ್ ನ್ಯೂಸ್
04-06-23 10:15 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಜೂನ್ 4: ನವ ವಿವಾಹಿತ ದಂಪತಿ ತಮ್ಮ ಮೊದಲ ರಾತ್ರಿಯಂದೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹ್ಮಚ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಪ್ರತಾಪ್ ಯಾದವ್ (22) ಹಾಗೂ ಪುಷ್ಪಾ (20) ಎಂದು ಗುರುತಿಸಲಾಗಿದೆ.
ಪ್ರತಾಪ್ ಯಾದವ್ ಮೇ 30 ರಂದು ಪುಷ್ಪಾ ಅವರನ್ನು ವಿವಾಹವಾಗಿದ್ದರು. ಈ ದಂಪತಿ ಮದುವೆಯ ನಂತರದ ಮೊದಲ ರಾತ್ರಿಗಾಗಿ ಕೋಣೆಗೆ ಹೋಗಿದ್ದಾರೆ. ಆದರೆ, ಮರುದಿನ ಬೆಳಗ್ಗೆ ಈ ಜೋಡಿ ಎಷ್ಟು ಹೊತ್ತಾದರೂ ಹೊರಬರಲೇ ಇಲ್ಲ. ಹಾಗಾಗಿ ಮನೆಯವರು ಕೋಣೆಯ ಒಳಗೆ ಹೋಗಿದ್ದು, ನೋಡಿದರೆ ಅವರಿಗೆ ಆಶ್ಚರ್ಯ ಕಾದಿತ್ತು. ಪತಿ-ಪತ್ನಿ ಶವವಾಗಿ ಬಿದ್ದಿದ್ದರು.
ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪತಿ- ಪತ್ನಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿವಾಹವಾದ ಒಂದೇ ದಿನಕ್ಕೆ ದಂಪತಿಗಳ ಮರಣಕ್ಕೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಮುಂದೆ ಸುಖ ಜೀವನ ನಡೆಸಬೇಕಿದ್ದ ಜೀವಗಳು ಒಟ್ಟಿಗೆ ಇಹಲೋಕ ತ್ಯಜಿಸಿ ಪರಲೋಕ ಸೇರಿದ್ದಾರೆ.ದಂಪತಿಯ ಅಂತ್ಯಕ್ರಿಯೆಯನ್ನು ಒಂದೇ ಚಿತಾಗಾರದಲ್ಲಿ ನೆರವೇರಿಸಲಾಯಿತು.
A newly married couple in Uttar Pradesh’s Bahraich district were found dead the day after their wedding. The mystery over their deaths deepened after a post-mortem report suggested that the bride and groom died of heart attacks.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm