ಬ್ರೇಕಿಂಗ್ ನ್ಯೂಸ್
04-06-23 10:15 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಜೂನ್ 4: ನವ ವಿವಾಹಿತ ದಂಪತಿ ತಮ್ಮ ಮೊದಲ ರಾತ್ರಿಯಂದೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹ್ಮಚ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಪ್ರತಾಪ್ ಯಾದವ್ (22) ಹಾಗೂ ಪುಷ್ಪಾ (20) ಎಂದು ಗುರುತಿಸಲಾಗಿದೆ.
ಪ್ರತಾಪ್ ಯಾದವ್ ಮೇ 30 ರಂದು ಪುಷ್ಪಾ ಅವರನ್ನು ವಿವಾಹವಾಗಿದ್ದರು. ಈ ದಂಪತಿ ಮದುವೆಯ ನಂತರದ ಮೊದಲ ರಾತ್ರಿಗಾಗಿ ಕೋಣೆಗೆ ಹೋಗಿದ್ದಾರೆ. ಆದರೆ, ಮರುದಿನ ಬೆಳಗ್ಗೆ ಈ ಜೋಡಿ ಎಷ್ಟು ಹೊತ್ತಾದರೂ ಹೊರಬರಲೇ ಇಲ್ಲ. ಹಾಗಾಗಿ ಮನೆಯವರು ಕೋಣೆಯ ಒಳಗೆ ಹೋಗಿದ್ದು, ನೋಡಿದರೆ ಅವರಿಗೆ ಆಶ್ಚರ್ಯ ಕಾದಿತ್ತು. ಪತಿ-ಪತ್ನಿ ಶವವಾಗಿ ಬಿದ್ದಿದ್ದರು.
ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪತಿ- ಪತ್ನಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿವಾಹವಾದ ಒಂದೇ ದಿನಕ್ಕೆ ದಂಪತಿಗಳ ಮರಣಕ್ಕೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಮುಂದೆ ಸುಖ ಜೀವನ ನಡೆಸಬೇಕಿದ್ದ ಜೀವಗಳು ಒಟ್ಟಿಗೆ ಇಹಲೋಕ ತ್ಯಜಿಸಿ ಪರಲೋಕ ಸೇರಿದ್ದಾರೆ.ದಂಪತಿಯ ಅಂತ್ಯಕ್ರಿಯೆಯನ್ನು ಒಂದೇ ಚಿತಾಗಾರದಲ್ಲಿ ನೆರವೇರಿಸಲಾಯಿತು.
A newly married couple in Uttar Pradesh’s Bahraich district were found dead the day after their wedding. The mystery over their deaths deepened after a post-mortem report suggested that the bride and groom died of heart attacks.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm