ಬ್ರೇಕಿಂಗ್ ನ್ಯೂಸ್
04-06-23 10:15 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಜೂನ್ 4: ನವ ವಿವಾಹಿತ ದಂಪತಿ ತಮ್ಮ ಮೊದಲ ರಾತ್ರಿಯಂದೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹ್ಮಚ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಪ್ರತಾಪ್ ಯಾದವ್ (22) ಹಾಗೂ ಪುಷ್ಪಾ (20) ಎಂದು ಗುರುತಿಸಲಾಗಿದೆ.
ಪ್ರತಾಪ್ ಯಾದವ್ ಮೇ 30 ರಂದು ಪುಷ್ಪಾ ಅವರನ್ನು ವಿವಾಹವಾಗಿದ್ದರು. ಈ ದಂಪತಿ ಮದುವೆಯ ನಂತರದ ಮೊದಲ ರಾತ್ರಿಗಾಗಿ ಕೋಣೆಗೆ ಹೋಗಿದ್ದಾರೆ. ಆದರೆ, ಮರುದಿನ ಬೆಳಗ್ಗೆ ಈ ಜೋಡಿ ಎಷ್ಟು ಹೊತ್ತಾದರೂ ಹೊರಬರಲೇ ಇಲ್ಲ. ಹಾಗಾಗಿ ಮನೆಯವರು ಕೋಣೆಯ ಒಳಗೆ ಹೋಗಿದ್ದು, ನೋಡಿದರೆ ಅವರಿಗೆ ಆಶ್ಚರ್ಯ ಕಾದಿತ್ತು. ಪತಿ-ಪತ್ನಿ ಶವವಾಗಿ ಬಿದ್ದಿದ್ದರು.
ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪತಿ- ಪತ್ನಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿವಾಹವಾದ ಒಂದೇ ದಿನಕ್ಕೆ ದಂಪತಿಗಳ ಮರಣಕ್ಕೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಮುಂದೆ ಸುಖ ಜೀವನ ನಡೆಸಬೇಕಿದ್ದ ಜೀವಗಳು ಒಟ್ಟಿಗೆ ಇಹಲೋಕ ತ್ಯಜಿಸಿ ಪರಲೋಕ ಸೇರಿದ್ದಾರೆ.ದಂಪತಿಯ ಅಂತ್ಯಕ್ರಿಯೆಯನ್ನು ಒಂದೇ ಚಿತಾಗಾರದಲ್ಲಿ ನೆರವೇರಿಸಲಾಯಿತು.
A newly married couple in Uttar Pradesh’s Bahraich district were found dead the day after their wedding. The mystery over their deaths deepened after a post-mortem report suggested that the bride and groom died of heart attacks.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm