ಬ್ರೇಕಿಂಗ್ ನ್ಯೂಸ್
04-06-23 10:15 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಜೂನ್ 4: ನವ ವಿವಾಹಿತ ದಂಪತಿ ತಮ್ಮ ಮೊದಲ ರಾತ್ರಿಯಂದೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹ್ಮಚ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಪ್ರತಾಪ್ ಯಾದವ್ (22) ಹಾಗೂ ಪುಷ್ಪಾ (20) ಎಂದು ಗುರುತಿಸಲಾಗಿದೆ.
ಪ್ರತಾಪ್ ಯಾದವ್ ಮೇ 30 ರಂದು ಪುಷ್ಪಾ ಅವರನ್ನು ವಿವಾಹವಾಗಿದ್ದರು. ಈ ದಂಪತಿ ಮದುವೆಯ ನಂತರದ ಮೊದಲ ರಾತ್ರಿಗಾಗಿ ಕೋಣೆಗೆ ಹೋಗಿದ್ದಾರೆ. ಆದರೆ, ಮರುದಿನ ಬೆಳಗ್ಗೆ ಈ ಜೋಡಿ ಎಷ್ಟು ಹೊತ್ತಾದರೂ ಹೊರಬರಲೇ ಇಲ್ಲ. ಹಾಗಾಗಿ ಮನೆಯವರು ಕೋಣೆಯ ಒಳಗೆ ಹೋಗಿದ್ದು, ನೋಡಿದರೆ ಅವರಿಗೆ ಆಶ್ಚರ್ಯ ಕಾದಿತ್ತು. ಪತಿ-ಪತ್ನಿ ಶವವಾಗಿ ಬಿದ್ದಿದ್ದರು.
ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪತಿ- ಪತ್ನಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿವಾಹವಾದ ಒಂದೇ ದಿನಕ್ಕೆ ದಂಪತಿಗಳ ಮರಣಕ್ಕೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಮುಂದೆ ಸುಖ ಜೀವನ ನಡೆಸಬೇಕಿದ್ದ ಜೀವಗಳು ಒಟ್ಟಿಗೆ ಇಹಲೋಕ ತ್ಯಜಿಸಿ ಪರಲೋಕ ಸೇರಿದ್ದಾರೆ.ದಂಪತಿಯ ಅಂತ್ಯಕ್ರಿಯೆಯನ್ನು ಒಂದೇ ಚಿತಾಗಾರದಲ್ಲಿ ನೆರವೇರಿಸಲಾಯಿತು.
A newly married couple in Uttar Pradesh’s Bahraich district were found dead the day after their wedding. The mystery over their deaths deepened after a post-mortem report suggested that the bride and groom died of heart attacks.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm