ಬ್ರೇಕಿಂಗ್ ನ್ಯೂಸ್
04-06-23 11:01 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 4; ನಗರದ ವಿದ್ಯಾನಗರ ಬಳಿಯ ನೆಲ್ಕಳ ಎಂಬಲ್ಲಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನ ಬಳಿ 30.50 ಲಕ್ಷ ನಗದು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಚೆಮ್ನಾಡ್ ನಿವಾಸಿ ಹಬೀಬ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಡಿವೈಎಸ್ಪಿ ಸುಧಾಕರನ್ ನೇತೃತ್ವದಲ್ಲಿ ಪೊಲೀಸರು ನೆಲ್ಕಳ ಎಂಬಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಸ್ಕೂಟರಿನಲ್ಲಿ ನಗದು ಹಣ ಪತ್ತೆಯಾಗಿದೆ. ಸ್ಕೂಟರಿನ ಡಿಕ್ಕಿಯಲ್ಲಿ ನಗದು ಹಣವನ್ನು ಬಚ್ಚಿಡಲಾಗಿತ್ತು. ಕಳೆದ 15 ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ದೊಡ್ಡ ಮೊತ್ತದ ಅನಧಿಕೃತ ನಗದು ಹಣ ಪತ್ತೆಯಾಗಿದೆ.
ಮೇ 17ರಂದು ಚಂದ್ರಗಿರಿ ರಸ್ತೆಯಲ್ಲಿ ಬೈಕ್ ಒಂದರಲ್ಲಿ ಒಯ್ಯುತ್ತಿದ್ದ 30 ಲಕ್ಷ ನಗದು ಪತ್ತೆಯಾಗಿತ್ತು. ಚೆರೂರು ನಿವಾಸಿಗಳಾದ ಎಂ.ಕೆ.ಅಬ್ದುಲ್ ಖಾದರ್ ಮತ್ತು ಮಹಸೂಫ್ ಎಂಬವರನ್ನು ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಅದೇ ದಿನ ಸಂಜೆ ಕಾಸರಗೋಡು ನಗರದ ಕೋಟೆಕಣಿ ರಸ್ತೆಯಲ್ಲಿ ಬೈಕಿನಲ್ಲಿ 18 ಲಕ್ಷ ನಗದನ್ನು ಪೊಲೀಸರು ಜಪ್ತಿ ಮಾಡಿದ್ದರು. ನಾಯರಮೂಲೆ ನಿವಾಸಿ ಎಂ.ಕೆ ರಹ್ಮಾನ್ ಎಂಬಾತನನ್ನು ಪೊಲೀಸರು ಇದಕ್ಕೆ ಸಂಬಂಧಿಸಿ ಬಂಧನ ಮಾಡಿದ್ದರು.
In an operation carried out by city police station personnel, Rs 30.50 lac unaccounted cash was confiscated at Nelkala near Vidyanagara. Habeeb, resident of Chemnad, was arrested in this connection. The matter came to light when the police team, led by DySP Sudhakaran was conducting vehicle checks at Nelkala. The money was hidden in the scooter. This is the third incident of black money transportation in the last 15 days.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
22-07-25 11:19 am
Mangalore Correspondent
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm