ಬ್ರೇಕಿಂಗ್ ನ್ಯೂಸ್
04-06-23 11:01 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 4; ನಗರದ ವಿದ್ಯಾನಗರ ಬಳಿಯ ನೆಲ್ಕಳ ಎಂಬಲ್ಲಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನ ಬಳಿ 30.50 ಲಕ್ಷ ನಗದು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಚೆಮ್ನಾಡ್ ನಿವಾಸಿ ಹಬೀಬ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಡಿವೈಎಸ್ಪಿ ಸುಧಾಕರನ್ ನೇತೃತ್ವದಲ್ಲಿ ಪೊಲೀಸರು ನೆಲ್ಕಳ ಎಂಬಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಸ್ಕೂಟರಿನಲ್ಲಿ ನಗದು ಹಣ ಪತ್ತೆಯಾಗಿದೆ. ಸ್ಕೂಟರಿನ ಡಿಕ್ಕಿಯಲ್ಲಿ ನಗದು ಹಣವನ್ನು ಬಚ್ಚಿಡಲಾಗಿತ್ತು. ಕಳೆದ 15 ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ದೊಡ್ಡ ಮೊತ್ತದ ಅನಧಿಕೃತ ನಗದು ಹಣ ಪತ್ತೆಯಾಗಿದೆ.
ಮೇ 17ರಂದು ಚಂದ್ರಗಿರಿ ರಸ್ತೆಯಲ್ಲಿ ಬೈಕ್ ಒಂದರಲ್ಲಿ ಒಯ್ಯುತ್ತಿದ್ದ 30 ಲಕ್ಷ ನಗದು ಪತ್ತೆಯಾಗಿತ್ತು. ಚೆರೂರು ನಿವಾಸಿಗಳಾದ ಎಂ.ಕೆ.ಅಬ್ದುಲ್ ಖಾದರ್ ಮತ್ತು ಮಹಸೂಫ್ ಎಂಬವರನ್ನು ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಅದೇ ದಿನ ಸಂಜೆ ಕಾಸರಗೋಡು ನಗರದ ಕೋಟೆಕಣಿ ರಸ್ತೆಯಲ್ಲಿ ಬೈಕಿನಲ್ಲಿ 18 ಲಕ್ಷ ನಗದನ್ನು ಪೊಲೀಸರು ಜಪ್ತಿ ಮಾಡಿದ್ದರು. ನಾಯರಮೂಲೆ ನಿವಾಸಿ ಎಂ.ಕೆ ರಹ್ಮಾನ್ ಎಂಬಾತನನ್ನು ಪೊಲೀಸರು ಇದಕ್ಕೆ ಸಂಬಂಧಿಸಿ ಬಂಧನ ಮಾಡಿದ್ದರು.
In an operation carried out by city police station personnel, Rs 30.50 lac unaccounted cash was confiscated at Nelkala near Vidyanagara. Habeeb, resident of Chemnad, was arrested in this connection. The matter came to light when the police team, led by DySP Sudhakaran was conducting vehicle checks at Nelkala. The money was hidden in the scooter. This is the third incident of black money transportation in the last 15 days.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm