Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
">
ಬ್ರೇಕಿಂಗ್ ನ್ಯೂಸ್
07-06-23 08:51 pm HK News Desk ದೇಶ - ವಿದೇಶ
ಲಕ್ನೋ, ಜೂನ್ 7: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಿವಿಲ್ ಕೋರ್ಟ್ ಆವರಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬುಧವಾರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲರ ವೇಷ ಧರಿಸಿ ಬಂದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟ್ನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಗುಂಡಿನ ದಾಳಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂಜೀವ್ ಜೀವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸಂಜೀವ್ ಇದ್ದಕ್ಕಿದ್ದಂತೆ ಕುಸಿದು ಬಿದ್ದ. ಈ ಗುಂಡಿನ ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ಗುಂಡಿಕ್ಕಿ ಕೊಂದ 2 ತಿಂಗಳ ನಂತರವೇ ಇಂತಹ ಘಟನೆ ನಡೆದಿರುವುದು ಸಂಚಲನ ಮೂಡಿಸಿದೆ.
ಜೀವಾ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್ ಅನ್ಸಾರಿ ಆಪ್ತ ಎಂದು ತಿಳಿದುಬಂದಿದೆ. ಈತ ವಿಚಾರಣೆಗೆ ಆಗಮಿಸಿದ್ದ ವೇಳೆ ವಕೀಲರ ಧಿರಿಸಿನಲ್ಲಿ ಕೋರ್ಟಿಗೆ ಬಂದ ಆರೋಪಿಯೊಬ್ಬ ಗುಂಡಿನ ದಾಳಿ ನಡೆಸಿದಿದ್ದಾನೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರೆನ್ನಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಶೂಟರ್ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಸ್ಸಿ-ಎಸ್ಟಿ ನ್ಯಾಯಾಲಯದ ಕೊಠಡಿಯಲ್ಲಿ ಸಂಜೀವ್ ಜೀವಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಅದೇ ಸಮಯದಲ್ಲಿ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಜೀವ್ಗೆ ಗುಂಡು ತಗುಲಿದಾಗ ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅವರ ಕುರ್ಚಿಯ ಮೇಲೆ ಇರಲಿಲ್ಲ. ಆದರೆ ಉಳಿದ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm