Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
">
ಬ್ರೇಕಿಂಗ್ ನ್ಯೂಸ್
07-06-23 08:51 pm HK News Desk ದೇಶ - ವಿದೇಶ
ಲಕ್ನೋ, ಜೂನ್ 7: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಿವಿಲ್ ಕೋರ್ಟ್ ಆವರಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬುಧವಾರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲರ ವೇಷ ಧರಿಸಿ ಬಂದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟ್ನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಗುಂಡಿನ ದಾಳಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂಜೀವ್ ಜೀವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸಂಜೀವ್ ಇದ್ದಕ್ಕಿದ್ದಂತೆ ಕುಸಿದು ಬಿದ್ದ. ಈ ಗುಂಡಿನ ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ಗುಂಡಿಕ್ಕಿ ಕೊಂದ 2 ತಿಂಗಳ ನಂತರವೇ ಇಂತಹ ಘಟನೆ ನಡೆದಿರುವುದು ಸಂಚಲನ ಮೂಡಿಸಿದೆ.
ಜೀವಾ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್ ಅನ್ಸಾರಿ ಆಪ್ತ ಎಂದು ತಿಳಿದುಬಂದಿದೆ. ಈತ ವಿಚಾರಣೆಗೆ ಆಗಮಿಸಿದ್ದ ವೇಳೆ ವಕೀಲರ ಧಿರಿಸಿನಲ್ಲಿ ಕೋರ್ಟಿಗೆ ಬಂದ ಆರೋಪಿಯೊಬ್ಬ ಗುಂಡಿನ ದಾಳಿ ನಡೆಸಿದಿದ್ದಾನೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರೆನ್ನಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಶೂಟರ್ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಸ್ಸಿ-ಎಸ್ಟಿ ನ್ಯಾಯಾಲಯದ ಕೊಠಡಿಯಲ್ಲಿ ಸಂಜೀವ್ ಜೀವಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಅದೇ ಸಮಯದಲ್ಲಿ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಜೀವ್ಗೆ ಗುಂಡು ತಗುಲಿದಾಗ ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅವರ ಕುರ್ಚಿಯ ಮೇಲೆ ಇರಲಿಲ್ಲ. ಆದರೆ ಉಳಿದ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
22-07-25 11:19 am
Mangalore Correspondent
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm