Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
">
ಬ್ರೇಕಿಂಗ್ ನ್ಯೂಸ್
07-06-23 08:51 pm HK News Desk ದೇಶ - ವಿದೇಶ
ಲಕ್ನೋ, ಜೂನ್ 7: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಿವಿಲ್ ಕೋರ್ಟ್ ಆವರಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬುಧವಾರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲರ ವೇಷ ಧರಿಸಿ ಬಂದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟ್ನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಗುಂಡಿನ ದಾಳಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂಜೀವ್ ಜೀವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸಂಜೀವ್ ಇದ್ದಕ್ಕಿದ್ದಂತೆ ಕುಸಿದು ಬಿದ್ದ. ಈ ಗುಂಡಿನ ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ಗುಂಡಿಕ್ಕಿ ಕೊಂದ 2 ತಿಂಗಳ ನಂತರವೇ ಇಂತಹ ಘಟನೆ ನಡೆದಿರುವುದು ಸಂಚಲನ ಮೂಡಿಸಿದೆ.
ಜೀವಾ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್ ಅನ್ಸಾರಿ ಆಪ್ತ ಎಂದು ತಿಳಿದುಬಂದಿದೆ. ಈತ ವಿಚಾರಣೆಗೆ ಆಗಮಿಸಿದ್ದ ವೇಳೆ ವಕೀಲರ ಧಿರಿಸಿನಲ್ಲಿ ಕೋರ್ಟಿಗೆ ಬಂದ ಆರೋಪಿಯೊಬ್ಬ ಗುಂಡಿನ ದಾಳಿ ನಡೆಸಿದಿದ್ದಾನೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರೆನ್ನಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಶೂಟರ್ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಸ್ಸಿ-ಎಸ್ಟಿ ನ್ಯಾಯಾಲಯದ ಕೊಠಡಿಯಲ್ಲಿ ಸಂಜೀವ್ ಜೀವಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಅದೇ ಸಮಯದಲ್ಲಿ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಜೀವ್ಗೆ ಗುಂಡು ತಗುಲಿದಾಗ ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅವರ ಕುರ್ಚಿಯ ಮೇಲೆ ಇರಲಿಲ್ಲ. ಆದರೆ ಉಳಿದ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm